ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 5 ದಿನ ಭಾರೀ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ |Rain Alert Karnataka

ಬೆಂಗಳೂರು: ಕಳೆದ ವಾರದಿಂದ ಬಿಡುವುಕೊಟ್ಟಿದ್ದ ಮಳೆ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಕಡೆ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು ಸೇರಿ ಕೋಲಾರ, ಮಂಡ್ಯ. ಮೈಸೂರು. ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಹೆ … Continue reading ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 5 ದಿನ ಭಾರೀ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ |Rain Alert Karnataka