Rain in Karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆ ಶುರು!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಆನೆ ದಾಳಿಗೆ ಮಹಿಳೆ ಬಲಿ : ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನಿಗೆ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಿದ ಜನರು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ … Continue reading Rain in Karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆ ಶುರು!