Rain In Karnataka : ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ : ಕರಾವಳಿ, ಮಲೆನಾಡಿನಲ್ಲಿ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. BIGG NEWS : ಮಳೆ ಅವಾಂತರ : ಮೈಸೂರು-ಬೆಂಗಳೂರು ರೈಲುಗಳ ಸಂಚಾರ ರದ್ದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ … Continue reading Rain In Karnataka : ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ : ಕರಾವಳಿ, ಮಲೆನಾಡಿನಲ್ಲಿ `ರೆಡ್ ಅಲರ್ಟ್’ ಘೋಷಣೆ