Rain In Karnataka :ರಾಜ್ಯದಲ್ಲಿ ನಾಳೆಯವರೆಗೂ ಮುಂದುವರೆಯಲಿದೆ ಮಳೆಯ ಆರ್ಭಟ : 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BREAKING NEWS : ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ಪೊಲೀಸರಿಂದ ದಾಳಿ : ಪ್ರಕರಣ ದಾಖಲು ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ನಾಳೆ … Continue reading Rain In Karnataka :ರಾಜ್ಯದಲ್ಲಿ ನಾಳೆಯವರೆಗೂ ಮುಂದುವರೆಯಲಿದೆ ಮಳೆಯ ಆರ್ಭಟ : 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್