Rain In Karnataka : ರಾಜ್ಯದಲ್ಲಿ ಇಂದೂ ಮುಂದುವರೆಯಲಿದೆ ಮಳೆಯ ಅಬ್ಬರ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. BIGG NEWS : ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ `ಬಿಜೆಪಿ ಜನೋತ್ಸವ’ ಕಾರ್ಯಕ್ರಮ ಮಲೆನಾಡು, ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗಲಿದ್ದು,  ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. BIGG NEWS : … Continue reading Rain In Karnataka : ರಾಜ್ಯದಲ್ಲಿ ಇಂದೂ ಮುಂದುವರೆಯಲಿದೆ ಮಳೆಯ ಅಬ್ಬರ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ