Rain In Karnataka : ರಾಜ್ಯದಲ್ಲಿ ಇಂದೂ ಅಬ್ಬರಿಸಲಿದೆ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ … Continue reading Rain In Karnataka : ರಾಜ್ಯದಲ್ಲಿ ಇಂದೂ ಅಬ್ಬರಿಸಲಿದೆ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ