Rain In Karnataka : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕಳೆದ ಒಂದು ವಾರದಿಂದ ಸುಮ್ಮನಾಗಿದ್ದ ಮಳೆ ಮತ್ತೆ ಅಬ್ಬರವನ್ನು ಶುರು ಮಾಡಿದ್ದು, ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಿದ್ದು, ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದೆ. Breaking news:‌ ʻಲೌಸನ್ನೆ ಡೈಮಂಡ್ ಲೀಗ್‌ʼ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ʻನೀರಜ್ ಚೋಪ್ರಾʼ | Neeraj Chopra wins Lausanne Diamond … Continue reading Rain In Karnataka : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ