Rain In Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Big news:‌ ಚಿಕ್ಕ ಮಕ್ಕಳಲ್ಲಿ `ಟೊಮೆಟೊ ಜ್ವರ’ದ ಅಪಾಯ ಹೆಚ್ಚು: ಅಧ್ಯಯನ | tomato flu ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಎರಡು ದಿನ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು … Continue reading Rain In Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ