ರಾಯಚೂರು :  ರಾಯಚೂರಿನಲ್ಲಿ ವರುಣರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಜಿಲ್ಲೆಯ ಲಿಂಗಸೂಗೂರು ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಮೂರ್ನಾಲ್ಕು ಮನೆಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮಳೆಯಿಂದಾಗಿ ರಸ್ತೆಗಳೆಲ್ಲ ರಾಜಕಾಲುವೆಗಳಾಗಿ ಮಾರ್ಪಟಿದ್ದು, ವಾಹನ ಸವಾರರು ದ್ವಿಚಕ್ರವಾಹನ ಸವಾರರು ಪರದಾಡಿದರು. ತಗ್ಗು ಪ್ರದೇಶದನಗಳಿಗೆ ನೀರು ನುಗ್ಗಿದ್ದು, ಜನರು ಪರದಾಡಿದ್ದಾರೆ.

BIG NEWS: ʻ5Gಯನ್ನು ನಾವು ಆಮದು ಮಾಡಿಕೊಂಡಿಲ್ಲ, ಇದು ನಮ್ಮ ದೇಶದ ಉತ್ಪನ್ನʼ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

‘ವರ್ಷಗಳೇ ಕಳೆದರೂ ಆರದ ದೀಪ, ಬಾಡದ ಹೂವು’ : ‘ಹಾಸನಾಂಬೆ ದೇವಿ’ ಪವಾಡ ಕಂಡು ಪಾವನರಾದ ಭಕ್ತರು |Hasanambe Temple

Share.
Exit mobile version