BREAKING NEWS: ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣ ಅಬ್ಬರ; ಗುಡುಗು ಸಹಿತ ಧಾರಾಕಾರ ಮಳೆ
ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದರು. ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನರು ಹೈರಾಣಾಗಿದ್ದರು. ಇದೀಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. BIGG NEWS: ಎಸ್. ಸಿ ಎಸ್.ಟಿ ಮೀಸಲಾತಿ ಹೆಚ್ಚಿಸುವುದಕ್ಕೆ ಮೂರು ವರ್ಷ ಬೇಕಾ? ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ ನಗರದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಕೋರಮಂಗಲ, ಶಾಂತಿನಗರ, ಮೆಜಿಸ್ಟಿಕ್, ಯಶವಂತಪುರ, ಮಲ್ಲೇಶ್ವರಂ ಸುತ್ತಮುತ್ತ ಮಳೆಯಾಗುತ್ತಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಇನ್ನು ರಾಜ್ಯದಲ್ಲಿ … Continue reading BREAKING NEWS: ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣ ಅಬ್ಬರ; ಗುಡುಗು ಸಹಿತ ಧಾರಾಕಾರ ಮಳೆ
Copy and paste this URL into your WordPress site to embed
Copy and paste this code into your site to embed