‘ಎಷ್ಟೇ ವಿರೋಧವಿದ್ದರೂ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ಕಾರ್ಯ ನಿಲ್ಲಲ್ಲ’: ಸಚಿವ ಆರ್ ಅಶೋಕ್

ಬೆಂಗಳೂರು :  ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಅಕ್ಟೋಬರ್ 10ರಿಂದ ಮತ್ತೆ ಆರಂಭವಾಗಿದ್ದು ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದು, ಯಾವುದೇ ಕಾರಣಕ್ಕೂ ಒತ್ತುವರಿ ಕಾರ್ಯ ನಿಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಮೊದಲ ಆದ್ಯತೆ ನೀಡಿ ತೆರವು ಕಾರ್ಯಾಚರಣೆ ನಡೆಸಲಾಗುತ್ತದೆ. ಎಲ್ಲರೂ ಸಹಕಾರ ನೀಡಿದರೆ ನಿರಂತರ ತೆರವು … Continue reading ‘ಎಷ್ಟೇ ವಿರೋಧವಿದ್ದರೂ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ಕಾರ್ಯ ನಿಲ್ಲಲ್ಲ’: ಸಚಿವ ಆರ್ ಅಶೋಕ್