BIGG NEWS : ʻ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲʼ : ಕಂದಾಯ ಸಚಿವ ಆರ್‌.ಆಶೋಕ್‌ ಪ್ರತಿಕ್ರಿಯೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ,  ನಮ್ಮಸರ್ಕಾರ ಒತ್ತುವರಿ ತೆರವಿಗೆ ಯಾವುದೇ ತಾರತಮ್ಯ ಮಾಡಲ್ಲ ಎಂದು ಕಂದಾಯ ಸಚಿವ ಆರ್‌.ಆಶೋಕ್‌ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು ಈ ಬಗ್ಗೆ ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಯಾವುದೇ ಒತ್ತುವರಿ ಇದ್ದರೂ ನಾವು ತೆರವು ಮಾಡುತ್ತೇವೆ ನಮ್ಮಸರ್ಕಾರ ಒತ್ತುವರಿ ತೆರವಿಗೆ ಯಾವುದೇ ತಾರತಮ್ಯ … Continue reading BIGG NEWS : ʻ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲʼ : ಕಂದಾಯ ಸಚಿವ ಆರ್‌.ಆಶೋಕ್‌ ಪ್ರತಿಕ್ರಿಯೆ