BIGG NEWS: CM ಭೇಟಿಯಾದ ರಾಜ್‌ ಕುಟುಂಬ; ಕಂಠೀರವ ಸ್ಟುಡಿಯೋದಲ್ಲಿ ಮೂವರು ಕುಟುಂಬದ ಸಮಾಧಿ ಸ್ಥಳ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ರಾಜ್‌ ಕುಮಾರ್‌ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಸಿಎಂ ಅವರ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿಯಾದ ಡಾ.ರಾಜ್ ಕುಟುಂಬದ ಸದಸ್ಯರು ಕಂಠೀರವ ಸ್ಟುಡಿಯೋ ಜಾಗದಲ್ಲಿ ತಮ್ಮ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ಮಾಡಿದ್ದಾರೆ. ನೀವು ಇಷ್ಟ ಪಟ್ಟಂತಹ ವ್ಯಕ್ತಿಗಳು ನಿಮ್ಮಂತೆ ಆಗಲು ಒಂದು ಸರಳ ಸೂತ್ರ ಪರಿಹಾರ ಮಾರ್ಗ ಮಾಡಿ ನೋಡಿ ಪ್ರತಿಫಲ ಸಿಕ್ಕೆ ಸಿಗುತ್ತದೆ   ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ … Continue reading BIGG NEWS: CM ಭೇಟಿಯಾದ ರಾಜ್‌ ಕುಟುಂಬ; ಕಂಠೀರವ ಸ್ಟುಡಿಯೋದಲ್ಲಿ ಮೂವರು ಕುಟುಂಬದ ಸಮಾಧಿ ಸ್ಥಳ ಅಭಿವೃದ್ಧಿ ಬಗ್ಗೆ ಚರ್ಚೆ