BIGG NEWS: ರಾಮ & ಕೃಷ್ಣ ಇತಿಹಾಸ ಪುರುಷರಲ್ಲ, ಕೇವಲ ಕಾದಂಬರಿ ಪಾತ್ರಧಾರಿಗಳು : ವಿವಾದ ಸೃಷ್ಟಿಸಿದ ʼನಿವೃತ್ತ ನ್ಯಾ. ವಸಂತ ಮುಳಸಾವಳಗಿʼ

ವಿಜಯಪುರ: ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ಅವರು ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ಸಂವಿಧಾನ ಆಶಯ ಈಡೇರಿದೆಯೇ?’ ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ,ಶ್ರೀರಾಮ ಮತ್ತು ಶ್ರೀಕೃಷ್ಣ (Sri Rama and Sri Krishna) ಐತಿಹಾಸಿಕ ವ್ಯಕ್ತಿಗಳಲ್ಲ. ಅವು ಕೇವಲ ಕಾದಂಬರಿ ಪಾತ್ರಗಳು ಅವರು ಅಶೋಕ್‌ ಅವರು ಎಂಬತ್ತು ಸಾವಿರ ವಿಹಾರಗಳನ್ನು ಕಟ್ಟಿರುವ ಬಗ್ಗೆ ಕಲ್ಲಿನ ಕೆತ್ತಲಾಗಿದೆ. ನಮ್ಮಲ್ಲಿ ಸಮಸ್ಯೆಗಳು ಇದ್ದಾವೆ, ನಿರುದ್ಯೋಗ, ಸೇರಿದಂತೆ ಹಲವು ಸಮಸ್ಯೆಗಳು ಇದ್ದಾವೆ ಅವುಗಳ ಬಗ್ಗೆ … Continue reading BIGG NEWS: ರಾಮ & ಕೃಷ್ಣ ಇತಿಹಾಸ ಪುರುಷರಲ್ಲ, ಕೇವಲ ಕಾದಂಬರಿ ಪಾತ್ರಧಾರಿಗಳು : ವಿವಾದ ಸೃಷ್ಟಿಸಿದ ʼನಿವೃತ್ತ ನ್ಯಾ. ವಸಂತ ಮುಳಸಾವಳಗಿʼ