Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗಾಝಾ ಕದನ ವಿರಾಮ’ ಪ್ರಸ್ತಾಪದಲ್ಲಿ ಬದಲಾವಣೆ ಕೋರಿದ ಹಮಾಸ್, ‘ಸ್ವೀಕಾರಾರ್ಹವಲ್ಲ’ ಎಂದ ಅಮೇರಿಕಾ

01/06/2025 10:02 AM

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

01/06/2025 10:00 AM

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಸರಿನಲ್ಲಿ ‘ರಾಮ’ನಿದ್ರೆ ಸಾಲದು, ನಡೆತೆಯಲ್ಲಿ ‘ಶ್ರೀರಾಮ’ನಂತೆ ಇರಬೇಕು: ಸಿದ್ಧರಾಮಯ್ಯಗೆ HDK ಕಿವಿಮಾತು
KARNATAKA

ಹೆಸರಿನಲ್ಲಿ ‘ರಾಮ’ನಿದ್ರೆ ಸಾಲದು, ನಡೆತೆಯಲ್ಲಿ ‘ಶ್ರೀರಾಮ’ನಂತೆ ಇರಬೇಕು: ಸಿದ್ಧರಾಮಯ್ಯಗೆ HDK ಕಿವಿಮಾತು

By kannadanewsnow0929/01/2024 3:51 PM

ಮಂಡ್ಯ: ಸಿದ್ಧರಾಮಯ್ಯ ನನ್ನ ಹೆಸರಿನಲ್ಲೇ ರಾಮನಿದ್ದಾನೆ ಅಂತ ಹೇಳ್ತಾರೆ. ಹೆಸರಿನಲ್ಲಿ ರಾಮನಿದ್ರೆ ಸಾಲದು, ನಡೆತೆಯಲ್ಲಿ ಶ್ರೀರಾಮನಂತೆ ಇರಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಮಂಡ್ಯದ ಡಿಸಿ ಕಚೇರಿಯ ಮುಂದೆ ಜೈ ಶ್ರೀರಾಮ್ ಎನ್ನುತ್ತಲೇ ಮಾತನಾಡಿದಂತ ಅವರು, ನಮ್ಮ ನಾಡಿನ ಸಂಸ್ಕೃತಿ, ಹನುಮನನ್ನು ಪ್ರತಿದಿನ ಪ್ರಾರ್ಥನೆ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಉದ್ದತಟನ ಪ್ರದರ್ಶಿಸುತ್ತಿದೆ. ಯಾವನೋ ಹೇಳುತ್ತದೆ ಎಂದು ಸರ್ಕಾರ ಈ ರೀತಿ ಮಾಡುತ್ತಿದೆ. ಹನುಮಧ್ವಜ ತೆಗೆದಿದ್ದು ಸರಿಯಲ್ಲ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯನವರು ಈ ದೇಶದ ಕ್ಷಮೆ ಕೇಳಬೇಕು: MLC ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಗೌರವಾನ್ವಿತ ರಾಷ್ಟ್ರಪತಿಯವರನ್ನು ಅವಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ನಿನ್ನೆ ಅಹಿಂದ ಹೆಸರಿನಲ್ಲಿ ಕರೆದ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೌರವಾನ್ವಿತ ರಾಷ್ಟ್ರಪತಿಗಳಾದ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು ಖಂಡನೀಯ ಎಂದು ಹೇಳಿದರು.

ಒಬ್ಬ ದಲಿತ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ಮುಖ್ಯಮಂತ್ರಿಗಳು ಇಷ್ಟೊಂದು ಕೀಳಾಗಿ ಅವರನ್ನು ಸಂಬೋಧಿಸಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಸರಿಯಾದ ಪದಗಳಲ್ಲ. ಅದಾದ ಬಳಿಕವೂ ಅವರು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ನಾವು ಹಿರಿಯರನ್ನು ಹಳ್ಳಿ ಭಾಷೆಯಲ್ಲಿ ಹಾಗೇ ಕರೆಯುವುದಾಗಿ ಹೇಳಿದ್ದಾರೆ. ಈ ರೀತಿ ಹೇಳುವ ಮೂಲಕ ಹಳ್ಳಿಯ ಜನರನ್ನೂ ಅವರು ಅಪಮಾನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಯಾವ ಹಳ್ಳಿ ಜನರು, ಬಡವರು ಯಾರೇ ಇದ್ದರೂ ಕೂಡ ಯಾವತ್ತೂ ಯಾರನ್ನು ಕೂಡ ಕೇವಲವಾಗಿ ಅಥವಾ ಏಕವಚನದಲ್ಲಿ ಸಂಬೋಧಿಸುವುದಿಲ್ಲ ಎಂದು ವಿಶ್ಲೇಷಿಸಿದರು. ಹಳ್ಳಿ ಜನರು ಹಿರಿಯರನ್ನು ಗೌರವದಿಂದಲೇ ಮಾತನಾಡುತ್ತಾರೆ ಎಂದು ನುಡಿದರು.

ಮಾನ್ಯ ಮುಖ್ಯಮಂತ್ರಿಗಳು ಯಾಕೆ ಇಷ್ಟು ಸುಳ್ಳುಗಳನ್ನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, ಒಂದುವೇಳೆ ನೀವು ಹಿರಿಯರನ್ನು ಹೋಗೋ ಬಾರೋ ಅನ್ನುವುದಾದರೆ, ಅವಳು ಇವಳು ಎಂಬ ಭಾಷೆ ಪ್ರಯೋಗ ಮಾಡುವುದೇ ಆದರೆ, ಸೋನಿಯಾ ಗಾಂಧಿಯವರು ಹಿರಿಯರಲ್ಲವೇ? ಎಷ್ಟು ಸಾರಿ ನೀವು ಸೋನಿಯಾ ಗಾಂಧಿಯವರನ್ನು ಅವಳು, ಇವಳು ಎಂದು ಮಾತನಾಡಿದ್ದೀರಿ ಎಂದು ಕೇಳಿದರು.

BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ

ಮಾಲ್ಡೀವ್ಸ್ ಅಧ್ಯಕ್ಷ ‘ಮುಯಿಝು’ ಪದಚ್ಯುತಿ ಪಕ್ಕಾ.? : ‘ವಾಗ್ದಂಡನೆ ನಿರ್ಣಯ’ ಮಂಡನೆಗೆ ವಿಪಕ್ಷಗಳ ಸಿದ್ಧತೆ : ವರದಿ

Share. Facebook Twitter LinkedIn WhatsApp Email

Related Posts

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

01/06/2025 10:00 AM5 Mins Read

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM1 Min Read

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM2 Mins Read
Recent News

‘ಗಾಝಾ ಕದನ ವಿರಾಮ’ ಪ್ರಸ್ತಾಪದಲ್ಲಿ ಬದಲಾವಣೆ ಕೋರಿದ ಹಮಾಸ್, ‘ಸ್ವೀಕಾರಾರ್ಹವಲ್ಲ’ ಎಂದ ಅಮೇರಿಕಾ

01/06/2025 10:02 AM

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

01/06/2025 10:00 AM

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM

BREAKING: ಉತ್ತರ ಪ್ರದೇಶದ ಮೀರತ್ ನಲ್ಲಿ 2.7 ತೀವ್ರತೆಯ ಭೂಕಂಪ | Earthquake

01/06/2025 9:47 AM
State News
KARNATAKA

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಯಾವ `ರೇಷನ್ ಕಾರ್ಡ್’ ಗೆ ಯಾವ ಸೌಲಭ್ಯಗಳು ಸಿಗಲಿವೆ ಗೊತ್ತಾ?

By kannadanewsnow5701/06/2025 10:00 AM KARNATAKA 5 Mins Read

ನವದೆಹಲಿ: ಭಾರತದಲ್ಲಿ, ವಿವಿಧ ರೀತಿಯ ಪಡಿತರ ಚೀಟಿಗಳಿವೆ. ರಾಜ್ಯ ಸರ್ಕಾರವು ಜನರನ್ನು ವರ್ಗೀಕರಿಸುತ್ತದೆ ಮತ್ತು ವಿವಿಧ ವರ್ಗಗಳ ಪ್ರಕಾರ ವಿಭಿನ್ನ…

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ ಜೀವ ವಿಮೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

01/06/2025 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.