‘ಉತ್ತರನ ಪೌರುಷ ಒಲೆ ಮುಂದೆ’ : ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ರಾಮಲಿಂಗಾ ರೆಡ್ಡಿ ಕಿಡಿ

ಮಂಗಳೂರು : ಭಯೋತ್ಪಾದನೆ ಕೃತ್ಯಗಳಿಗೆ ಹಿಂದಿನ ಸರ್ಕಾರಗಳೇ ಕಾರಣ ಎಂಬ ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೃಹ ಸಚಿವರಿಗೆ ತಮ್ಮ ಗೃಹ ಖಾತೆಯನ್ನು ಹೇಗೆ ನಿಭಾಯಿಸಬೇಕೆಂಬುದೇ ಗೊತ್ತಿಲ್ಲ, ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದಾಗಲೇ ಮೆರವಣಿಗೆ ನಡೆಸುತ್ತಾರೆ, ಮೈಸೂರಿನಲ್ಲಿ ಅತ್ಯಾಚಾರ ನಡೆದಾಗ 7:30 ಕ್ಕೆ ಆ ಹೆಣ್ಣು ಮಕ್ಕಳು ಅಲ್ಲಿಗ್ಯಾಕೆ ಹೋಗಬೇಕಿತ್ತು ಎಂದು ಹೇಳುತ್ತಾರೆ, ಗೃಹ ಸಚಿವರಿಗೆ ತಮ್ಮ ಗೃಹ ಖಾತೆಯನ್ನು ಹೇಗೆ ನಿಭಾಯಿಸಬೇಕೆಂಬುದೇ … Continue reading ‘ಉತ್ತರನ ಪೌರುಷ ಒಲೆ ಮುಂದೆ’ : ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ರಾಮಲಿಂಗಾ ರೆಡ್ಡಿ ಕಿಡಿ