Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.!

15/08/2025 10:25 AM

BREAKING : ಕೆಂಪುಕೋಟೆಯಲ್ಲಿ ವಿಶೇಷ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಧಾನಿ ಮೋದಿ | WATCH VIDEO

15/08/2025 10:18 AM

Independence Day 2025: ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಎಷ್ಟು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ ?

15/08/2025 10:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಚಿವ ರಾಮಲಿಂಗಾರೆಡ್ಡಿ’ ಅವಧಿಯಲ್ಲಿ ಮಹತ್ವದ ಮೈಲಿಗಲ್ಲು: 8 ವರ್ಷಗಳ ನಂತ್ರ ‘ಮೋಟಾರು ವಾಹನ ನಿರೀಕ್ಷಕ’ರ ಹುದ್ದೆ ಭರ್ತಿ
KARNATAKA

‘ಸಚಿವ ರಾಮಲಿಂಗಾರೆಡ್ಡಿ’ ಅವಧಿಯಲ್ಲಿ ಮಹತ್ವದ ಮೈಲಿಗಲ್ಲು: 8 ವರ್ಷಗಳ ನಂತ್ರ ‘ಮೋಟಾರು ವಾಹನ ನಿರೀಕ್ಷಕ’ರ ಹುದ್ದೆ ಭರ್ತಿ

By kannadanewsnow0906/07/2024 7:28 PM

ಬೆಂಗಳೂರು: RTO ಇಲಾಖೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ನಿಸ್ಪಕ್ಷಪಾತವಾಗಿ ಯಾವುದೇ ರೀತಿಯ ಮಾನವ ಹಸ್ತಕ್ಷೇಪಕ್ಕೆ ಆಸ್ಪದವಿಲ್ಲದೆ ಸುಮಾರು 8 ವರುಷಗಳ ನಂತರ ಮೋಟಾರು ವಾಹನ ನಿರೀಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ.

ಹೌದು.. ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ದಿನಾಂಕ: 04-02-2016 ರಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

ಸದರಿ ಆಯ್ಕೆ ಪ್ರಕ್ರಿಯೆಯು ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದ್ದು, ದಿನಾಂಕ: 25-08-2021 ರಂದು ಉಚ್ಚ ನ್ಯಾಯಾಲಯವು ಅಂತಿಮ ತೀರ್ಪು ನೀಡಿದ್ದು ಅದರಂತೆ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 22-07-2022 ಮತ್ತು ದಿನಾಂಕ: 26-10-2023 ರಲ್ಲಿ 141 (122 [ಉಳಿಕೆ ಮೂಲ ವೃಂದ] + 19 [ಕಲ್ಯಾಣ ಕರ್ನಾಟಕ ವೃಂದ]) ಅಭ್ಯರ್ಥಿಗಳ ಅಂತಿಮ / ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈ ಆಯ್ಕೆ ಪಟ್ಟಿಗಳನ್ನು ಎಲ್ಲಾ ಮೂಲ ದಾಖಲಾತಿಗಳ ನೈಜತೆಯ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪರಿಶೀಲಿಸಿ ಒಟ್ಟು 84 ಅಭ್ಯರ್ಥಿಗಳಿಗೆ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ನೇಮಕ ಮಾಡಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಸಾರಿಗೆ ಇಲಾಖೆಯಲ್ಲಿ ಇನ್ನು 202 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳು ಖಾಲಿ ಇದ್ದು, ಆ ಪೈಕಿ 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಆಯ್ಕೆ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆಯೋಗವು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು, ಆಯ್ಕೆ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಉಳಿದಂತೆ 110 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ನೀಡಲಾದ 84 ಮೋಟಾರು ವಾಹನ ನಿರೀಕ್ಷಕರುಗಳಿಗೆ ಇಲಾಖೆಯಲ್ಲಿನ ಕಾರ್ಯಗಳ ಬಗ್ಗೆ ಪರಿಚಯಿಸಲು ಒಂದು ದಿನದ ಕಾರ್ಯಾಗಾರವನ್ನು ದಿನಾಂಕ: 06-07-2024 ರಂದು ಉದ್ಘಾಟಿಸಲಾಯಿತು.

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

Share. Facebook Twitter LinkedIn WhatsApp Email

Related Posts

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.!

15/08/2025 10:25 AM5 Mins Read

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

15/08/2025 10:03 AM1 Min Read

ಶಿವಮೊಗ್ಗ: ಉಳವಿಯ ‘ಸರ್ಕಾರಿ ಪ್ರೌಢ ಶಾಲೆ’ಯಲ್ಲಿ ವಿಜೃಂಭಣೆಯಿಂದ ’79ನೇ ಸ್ವಾತಂತ್ರ್ಯ ದಿನ’ ಆಚರಣೆ

15/08/2025 10:01 AM1 Min Read
Recent News

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.!

15/08/2025 10:25 AM

BREAKING : ಕೆಂಪುಕೋಟೆಯಲ್ಲಿ ವಿಶೇಷ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಧಾನಿ ಮೋದಿ | WATCH VIDEO

15/08/2025 10:18 AM

Independence Day 2025: ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಎಷ್ಟು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ ?

15/08/2025 10:14 AM

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿಯಿಂದ ದೇಶದ ಜನತೆಗೆ 5 ಪ್ರಮುಖ ಯೋಜನೆಗಳ ಘೋಷಣೆ.!

15/08/2025 10:09 AM
State News
KARNATAKA

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.!

By kannadanewsnow5715/08/2025 10:25 AM KARNATAKA 5 Mins Read

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ…

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

15/08/2025 10:03 AM

ಶಿವಮೊಗ್ಗ: ಉಳವಿಯ ‘ಸರ್ಕಾರಿ ಪ್ರೌಢ ಶಾಲೆ’ಯಲ್ಲಿ ವಿಜೃಂಭಣೆಯಿಂದ ’79ನೇ ಸ್ವಾತಂತ್ರ್ಯ ದಿನ’ ಆಚರಣೆ

15/08/2025 10:01 AM

BREAKING : ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟ : 10 ಕ್ಕೂ ಹೆಚ್ಚು ಮನೆ ಧ್ವಂಸ, ಮೂವರ ಸ್ಥಿತಿ ಗಂಭೀರ.!

15/08/2025 9:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.