ರಾಮನಗರದಲ್ಲಿ ಅಮಾನವೀಯ ಘಟನೆ : ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!

ರಾಮನಗರ : ಶಾಲೆಗೆ ಬರುವ ವಿದ್ಯಾರ್ಥಿನಿಯರು ಎರಡು ಜಡೆ ಹಾಕದಿದ್ದಕ್ಕೆ ವಿದ್ಯಾರ್ಥಿನಿಯರ ಕೂದಲನ್ನೇ ಕತ್ತರಿಸಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹೌದು ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯ ಎಂಟನೆ ತರಗತಿಯಲ್ಲಿ ಓದುತ್ತಿರುವ ಅಮೂಲ್ಯ, ಅನುಷಾ, ಭಾವನ ಎಂಬ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ ದೈಹಿಕ ಶಿಕ್ಷಕ ಶಿವಕುಮಾರ, ಸಹಶಿಕ್ಷಕಿ ಪವಿತ್ರಾರಿಂದ ಅಮಾನುಷ ಕೃತ್ಯವೆಸಗಲಾಗಿದೆ. ಶಿಕ್ಷಕರಿಂದ ಕೂದಲು ಕತ್ತರಿಸಿಕೊಂಡು ಶಿಕ್ಷೆ ಅನುಭವಿಸಿದ್ದಾರೆ. ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ಹೋದಾಗ ಕೂದಲು ಕತ್ತರಿಸುವುದು … Continue reading ರಾಮನಗರದಲ್ಲಿ ಅಮಾನವೀಯ ಘಟನೆ : ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!