BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಮತ್ತೊಂದು ಹಗರಣ ಬಯಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬಿಚ್ಚಿಟ್ಟಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸುಮಾರು 10 ಲಕ್ಷ ಸೀರೆಗಳನ್ನು ಹಂಚಿಕೆ ಮಾಡಲಾಗಿತ್ತು. ರೂ.100 ಮುಖಬೆಲೆಯ … Continue reading BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ