BREAKING: ನೂತನ ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ‘ರಮೇಶ್ ಬಾಬು’ ನೇಮಕ: ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥರಾದಂತ ರಮೇಶ್ ಬಾಬು ಅವರನ್ನು ನೇಮಕ ಮಾಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ, ಸದರಿ ಸಮಿತಿಗೆ ಈ ಕೆಳಕಂಡವರನ್ನು ಮುಂದಿನ ಆದೇಶದವರೆಗೆ ಅಧ್ಯಕ್ಷರು, … Continue reading BREAKING: ನೂತನ ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ‘ರಮೇಶ್ ಬಾಬು’ ನೇಮಕ: ಸಿಎಂ ಸಿದ್ಧರಾಮಯ್ಯ ಆದೇಶ