ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಕೇಂದ್ರ ಚುನಾವಣಾ ಆಯೋಗದಿಂದ ತನಿಖೆಗೆ ರಮೇಶ್ ಬಾಬು ಒತ್ತಾಯ

ಬೆಂಗಳೂರು: ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆ ಮಾಡಲು ಸಾಧ್ಯವಿಲ್ಲ, ಅದನ್ನು ಕೇಂದ್ರ ಚುನಾವಣಾ ಆಯೋಗ ಮಾಡಬೇಕಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ತಿಳಿಸಿದರು. ನಾವು ಅದನ್ನು ಒಪ್ಪಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂಬುದಾಗಿ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದಂತ ಅವರು, ಆ ಸಂದರ್ಭದಲ್ಲಿ ಯಡಿಯೂರಪ್ಪನವರು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದು ಯಾಕೆ ಎಂಬುದು ಸೂಕ್ಷ್ಮವಾದ ವಿಚಾರ. ಆಗ ಅಲ್ಲಿ ಅಣ್ಣಾ ಡಿಎಂಕೆ … Continue reading ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಕೇಂದ್ರ ಚುನಾವಣಾ ಆಯೋಗದಿಂದ ತನಿಖೆಗೆ ರಮೇಶ್ ಬಾಬು ಒತ್ತಾಯ