‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ

ಬೆಂಗಳೂರು: ಪ್ರತಿ ಪಕ್ಷ ನಾಯಕ ಆರ್.ಅಶೋಕ್ ವಿರುದ್ಧ 2500 ಎಕರೆಯ ಭೂ ಹಗರಣವಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸೋಲಿನಿಂದ ಕಂಗೆಟ್ಟ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವು ಕರ್ನಾಟಕ ವಿಧಾನಸಭೆಗೆ ಒಬ್ಬ ಸಮರ್ಥ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸುಮಾರು ಆರು ತಿಂಗಳ ಕಾಲ ಹುಡುಕಾಟ ನಡೆಸಿ … Continue reading ‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ