BREAKING NEWS : ರಮೇಶ್‌ ಜಾರಕಿಹೊಳಿ ಆಪ್ತನ ಹೆಸರಲ್ಲಿ ಡೆತ್‌ನೋಟ್‌ : ಖಾಕಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ನೇಣಿಗೆ ಶರಣು

ಬೆಳಗಾವಿ : ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪೊಲೀಸರ ಹೆಸರು ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ ಈ ಎರಡೂ ಕಾರಣಕ್ಕೆ ಮೋದಿಯನ್ನು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ…? 28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾವಿಯೋ ಪಿಳೈ ಡೆತ್‌ ನೋಟ್ ಬರೆದಿಟ್ಟಿದ್ದು, ಕ್ಯಾಂಪ್ ಠಾಣೆಯ ಪಿಎಸ್‌ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳದಿಂದ ಆತ್ಮಹತ್ಯೆ … Continue reading BREAKING NEWS : ರಮೇಶ್‌ ಜಾರಕಿಹೊಳಿ ಆಪ್ತನ ಹೆಸರಲ್ಲಿ ಡೆತ್‌ನೋಟ್‌ : ಖಾಕಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ನೇಣಿಗೆ ಶರಣು