BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ರಮೇಶ ಜಾರಕಿಹೊಳಿ ಕಂಬನಿ

ಬೆಳಗಾವಿ: ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. BIGG NEWS: ಸಚಿವ ಉಮೇಶ ಕತ್ತಿ ವಿಧಿವಶ; ಬೆಳಗಾವಿ ಜಿಲ್ಲೆಯಾದ್ಯಂತ ನೀರವ ಮೌನ ಕತ್ತಿ ಹಾಗೂ ಜಾರಕಿಹೊಳಿ ಕುಟುಂಬ ವಿದ್ಯಾ ಜೀವನದಿಂದಲೂ ಕೂಡಿ ಬಂದಿದೆ. ಉಮೇಶ ಕತ್ತಿಯವರು ಉತ್ತರಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರವರು. ಅವರ ಅಗಲಿಕೆಯಿಂದ ಉತ್ತರಕರ್ನಾಟಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಉಮೇಶ ಕತ್ತಿ ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದವರು. ಅವರ ತಂದೆ ವಿಶ್ವನಾಥ ಕತ್ತಿ ಅವರ ಅಕಾಲಿಕ … Continue reading BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ರಮೇಶ ಜಾರಕಿಹೊಳಿ ಕಂಬನಿ