BIGG NEWS: ಬೆಂಗಳೂರಿಗೆ ಬಂದ ಕೆ ಎಸ್ ಈಶ್ವರಪ್ಪ,ರಮೇಶ್ ಜಾರಕಿಹೊಳಿ; ಸಚಿವ ಸ್ಥಾನ ಸಿಗುವವರೆಗೆ ಅಧಿವೇಶನಕ್ಕೆ ಹಾಜರಾಗಲ್ಲ ಎಂದ ಆಕಾಂಕ್ಷಿಗಳು

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಎರಡು ದಿನ ನಡೆಯುತ್ತಿದೆ. ಈ ನಡುವೆಯೇ ಸಚಿವ ಸ್ಥಾನ ಆಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಭೆ ನಡೆಸಿ ಬೆಳಗಾವಿಯಿಂದ ಶಾಸಕ ಕೆ ಎಸ್ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಬಂದಿದ್ದಾರೆ. BIGG NEWS: ಬೆಳಗಾವಿ ಸುವರ್ಣಸೌಧದತ್ತ ಪಂಚಮಸಾಲಿ ಸಮಾಜದ ಪಾದಯಾತ್ರೆ: ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ ಇನ್ನು ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ಸಚಿವ ಸಂಪುಟದಿಂದ ಕೈಬಿಡಲಾಗಿತ್ತು. ಗ್ರಾಮ ಪಂಚಾಯಿತಿ ಗುತ್ತೇದಾರ್ ಸಂತೋಷ್ ಪಾಟೀಲ್ ಆತ್ಮಹತ್ಯೆ … Continue reading BIGG NEWS: ಬೆಂಗಳೂರಿಗೆ ಬಂದ ಕೆ ಎಸ್ ಈಶ್ವರಪ್ಪ,ರಮೇಶ್ ಜಾರಕಿಹೊಳಿ; ಸಚಿವ ಸ್ಥಾನ ಸಿಗುವವರೆಗೆ ಅಧಿವೇಶನಕ್ಕೆ ಹಾಜರಾಗಲ್ಲ ಎಂದ ಆಕಾಂಕ್ಷಿಗಳು