BIG NEWS: ಬೆಂಗಳೂರಿನ ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಬಾಂಬರ್ ‘ಪುಣೆ’ಯಲ್ಲಿರುವ ಶಂಕೆ – ವರದಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದಲ್ಲಿ ಪಲಾಯಣ ಮಾಡಿರೋ ಶಂಕೆಯಲ್ಲಿ ಕರಾವಳಿ ಕಾವಲುಪಡೆಯಿಂದ ಪರಿಶೀಲನೆ ನಡೆಸುತ್ತಿದ್ದರೇ, ಮತ್ತೊಂದು ಆಯಾಮವಾಗಿ ಈಗ ಬಾಂಬರ್ ಪುಣೆಯಲ್ಲಿರುವ ಶಂಕೆ ವ್ಯಕ್ತವಾಗಿದೆ. ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ 2 ಬಾಂಬ್ ಸ್ಪೋಟಗೊಂಡಿದ್ದವು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು. ಈಗಾಗಲೇ ಗಾಯಾಳುಗಳಲ್ಲಿ ಹಲವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಕೆಲವರು ಬ್ರೂಕ್ … Continue reading BIG NEWS: ಬೆಂಗಳೂರಿನ ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಬಾಂಬರ್ ‘ಪುಣೆ’ಯಲ್ಲಿರುವ ಶಂಕೆ – ವರದಿ