ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಕೇಸ್: ಗಾಯಾಳು ಭೇಟಿ ಮಾಡಿದ ರಾಜ್ಯಪಾಲರು ಗೆಹ್ಲೋಟ್, ವಿಜಯೇಂದ್ರ

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು. ಪ್ರಹ್ಲಾದ್ ಜೋಷಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಈ ಘಟನೆ ಅತ್ಯಂತ ದುರ್ದೈವದ ಘಟನೆ ಮತ್ತು ಖಂಡನೀಯ ಎಂದು ತಿಳಿಸಿದರು. ತುಷ್ಟೀಕರಣದ ರಾಜಕೀಯದಿಂದ ಇಂಥ ಸಮಸ್ಯೆ ಆಗುತ್ತಿದೆ … Continue reading ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಕೇಸ್: ಗಾಯಾಳು ಭೇಟಿ ಮಾಡಿದ ರಾಜ್ಯಪಾಲರು ಗೆಹ್ಲೋಟ್, ವಿಜಯೇಂದ್ರ