ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ‘NIA ವಿಚಾರಣೆ’

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಉಂಟಾಗಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮಹತ್ವದ ಮೈಲುಗಲ್ಲನ್ನು ತನಿಖಾ ತಂಡ ಎನ್ಐಎ ಸಾಧಿಸಿದೆ. ಈ ಪ್ರಕರಣ ಸಂಬಂಧ ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ನಾಲ್ವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿಯಲ್ಲಿ ನಾಲ್ವರನ್ನು ವಶಕ್ಕೆ ಎನ್ಐಎ ಅಧಿಕಾರಿಗಳು ಪಡೆದಿದ್ದಾರೆ. ಮಿನಾಜ್ ಸೇರಿ ನಾಲ್ವರು … Continue reading ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ‘NIA ವಿಚಾರಣೆ’