ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : ಇಂದು ಶಂಕಿತರನ್ನ ಬೆಂಗಳೂರಿಗೆ ಕರೆತರುತ್ತಾರೆ : ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಅಲ್ಲಿ ಮುಸಾವಿರ್ ಹಾಗೂ ಮತ್ತಿನ್ ಎನ್ನುವ ಇಬ್ಬರು ಉಗ್ರರನ್ನು ಬಂದಿಸಿದ್ದು ಇದೀಗ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗಳನ್ನು ನಿನ್ನೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ದಿಗ ಎಂಬ ಊರಿನ … Continue reading ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : ಇಂದು ಶಂಕಿತರನ್ನ ಬೆಂಗಳೂರಿಗೆ ಕರೆತರುತ್ತಾರೆ : ಜಿ.ಪರಮೇಶ್ವರ್