ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ‘ಕೇಂದ್ರ ತನಿಖಾ’ ತಂಡಗಳಿಂದ ತೀವ್ರಗೊಂಡ ಶೋಧ

ಬೆಂಗಳೂರು : ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. ಸೇವಾ ಶುಲ್ಕವನ್ನು ಪಾವತಿಸದ ಕಾರಣ ಗೂಗಲ್ ಪ್ಲೇ ಸ್ಟೋರ್‌ನಿಂದ ಬಹು ಭಾರತೀಯ ಅಪ್ಲಿಕೇಶನ್‌ಗಳು ‘ಕಣ್ಮರೆ’ ಅಲ್ಲದೆ ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿದ್ದು, ಇದೀಗ NSG ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತಡರಾತ್ರಿಯವರೆಗೂ ಕೇಂದ್ರ ಗುಪ್ತಚರ ಇಲಾಖೆ ಭೇಟಿ … Continue reading ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ‘ಕೇಂದ್ರ ತನಿಖಾ’ ತಂಡಗಳಿಂದ ತೀವ್ರಗೊಂಡ ಶೋಧ