Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 24 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು!

25/02/2026 7:31 AM

ಜಾಗತಿಕ ಆರ್ಥಿಕತೆಯಲ್ಲಿ ಹೊಸ ಸಂಚಲನ: 500 ಬಿಲಿಯನ್ ಡಾಲರ್ ವ್ಯಾಪಾರಕ್ಕೆ ಮೋದಿ-ಟ್ರಂಪ್ ಮಾಸ್ಟರ್ ಪ್ಲಾನ್!

25/02/2026 7:29 AM

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ
KARNATAKA

ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ

By kannadanewsnow0907/11/2024 5:57 PM

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು.

ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ.

ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ ರುಚಿಕರವಾಗಿ ಉಣಬಡಿಸುವ ಉದ್ದೇಶದಿಂದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಿದೇವೆ. ಸುಮಾರು 120 ಹೆಚ್ಚು ಬಗೆಯ ವಿಶೇಷ ಭಕ್ಷ್ಯಗಳು ಲಭ್ಯವಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ಸಾಂಪ್ರದಾಯಕತೆಗೆ ಒತ್ತು ನೀಡುವ ಉದ್ದೇಶದಿಂದ ರಾಮೇಶ್ವರಂ ಕೆಫೆಯನ್ನು ದೇವಾಲಯದ ಮಾದರಿಯಲ್ಲಿಯೇ ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಭೇಟಿ ನೀಡುವವರಿಗೆ ನಮ್ಮ ಧಾರ್ಮಿಕತೆಯ ಅನುಭವ ದೊರೆಯಬೇಕು.

ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ದಿವ್ಯಾ ರಾಘವೇಂದ್ರ ರಾವ್ ಮಾತನಾಡಿ, 2021ರಲ್ಲಿ ಪ್ರಾರಂಭಗೊಂಡ ನಮ್ಮ ಜರ್ನಿ ಇಲ್ಲಿಯವರೆಗೂ ಸಾಗಿದ್ದು, 2 ಸಾವಿರಕ್ಕೂ ಹೆಚ್ಚು ಜನರಿಗೆ ಕೆಲಸ ನೀಡುವ ಸಾಮರ್ಥ್ಯ ದೊರೆತಿದೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರಿಗೆ ಉದ್ಯೋಗ ದೊರಕಿಸಿಕೊಡುವ ಸದುದ್ದೇಶ ಹೊಂದಿದ್ದೇವೆ ಎಂದರು. ರಾಮೇಶ್ವರಂ ಕೆಫೆ ಇದೀಗ ಸ್ವಿಗ್ಗಿ, ಝೊಮಾಟೊನಲ್ಲೂ ಲಭ್ಯವಿದೆ ಎಂದು ಹೇಳಿದರು.

ಭಾರತದ ವಿದೇಶಾಂಗ ಸಚಿವ ಜೈಶಂಕರ್ ಹೇಳಿಕೆ ಪ್ರಸಾರ ಮಾಡಿದ ಆಸ್ಟ್ರೇಲಿಯಾ ಮಾಧ್ಯಮಕ್ಕೆ ಕೆನಡಾದಲ್ಲಿ ನಿಷೇಧ

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 24 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು!

25/02/2026 7:31 AM1 Min Read

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM1 Min Read

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 24 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು!

25/02/2026 7:31 AM

ಜಾಗತಿಕ ಆರ್ಥಿಕತೆಯಲ್ಲಿ ಹೊಸ ಸಂಚಲನ: 500 ಬಿಲಿಯನ್ ಡಾಲರ್ ವ್ಯಾಪಾರಕ್ಕೆ ಮೋದಿ-ಟ್ರಂಪ್ ಮಾಸ್ಟರ್ ಪ್ಲಾನ್!

25/02/2026 7:29 AM

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 24 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು!

By kannadanewsnow5725/02/2026 7:31 AM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 24 ಸಾವಿರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಮಂಗಳವಾರ ಹಸಿರು…

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪಹಣಿಯಲ್ಲಿನ ಹೆಸರು ತಿದ್ದುಪಡಿಗೆ ಜಸ್ಟ್ ಹೀಗೆ ಮಾಡಿ !

25/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.