Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಇಂದು ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

29/06/2025 9:24 AM

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

29/06/2025 9:19 AM

BREAKING : ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಮೂವರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

29/06/2025 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’
KARNATAKA

ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’

By kannadanewsnow0908/03/2024 3:00 PM

ಬೆಂಗಳೂರು: ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ.

ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ:31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ( Standing Order ) ನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಈ ಬಗ್ಗೆ ಕಛೇರಿಗೆ ಸಲ್ಲಿಸಲಾಗಿರುವ ಮನವಿಗಳನ್ನು ಪರಿಶೀಲಿಸಿ, ಈ ಕೆಳಗಿನಂತೆ ಆದೇಶಿಸಿದೆ.

1) 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ:10.04.2024ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು: ಬೆಳಿಗ್ಗೆ 8.00 ಗಂಟೆಯಿಂದ 8.40ರವರೆಗೆ
8.40 ರಿಂದ 9.20 ರವರೆಗೆ
9.20 ರಿಂದ 10.00 ರವರೆಗೆ
10.00 ರಿಂದ 10.15 ರವರೆಗೆ ವಿರಾಮ
10.15 ರಿಂದ 10.55 ರವರೆಗೆ
10.55 ರಿಂದ 11.35 ರವರೆಗೆ
11.35 ರಿಂದ 12.10 ರವರೆಗೆ
12.10 ರಿಂದ 12.45 ರವರೆಗೆ
2) ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೆ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು.
3) ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವೃತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.
4)2023-24ನೇ ಸಾಲಿಗೆ ನಿಗದಿಪಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆ.ಎಸ್.ಕ್ಯೂ.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ (SA-2) ವೇಳಾಪಟ್ಟಿಯಂತೆ 5ನೇ, 8ನೇ ಹಾಗೂ 9ನೇ ತರಗತಿಯ ಪರೀಕ್ಷಾ ಕಾರ್ಯ ನಡೆಸುವಂತೆ ಕ್ರಮವಹಿಸುವುದು.
5) 2023-24ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಇಂದು ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

29/06/2025 9:24 AM2 Mins Read

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

29/06/2025 9:19 AM2 Mins Read

ಕಾವೇರಿ ಆರತಿ: ಅಣೆಕಟ್ಟು ಸುರಕ್ಷತಾ ತೆರವು ವರದಿ ಕೇಳಿದ ಕರ್ನಾಟಕ ಹೈಕೋರ್ಟ್ | Cauvery Aarti

29/06/2025 8:53 AM1 Min Read
Recent News

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಇಂದು ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

29/06/2025 9:24 AM

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

29/06/2025 9:19 AM

BREAKING : ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಮೂವರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

29/06/2025 9:09 AM

BREAKING : ಉತ್ತರಾಖಂಡದಲ್ಲಿ ಭಾರೀ ಮಳೆ ಮುನ್ಸೂಚನೆ : ಮುಂದಿನ 24 ಗಂಟೆಗಳ ಕಾಲ `ಚಾರ್ ಧಾಮ್’ ಯಾತ್ರೆ ಸ್ಥಗಿತ

29/06/2025 9:02 AM
State News
KARNATAKA

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಇಂದು ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

By kannadanewsnow5729/06/2025 9:24 AM KARNATAKA 2 Mins Read

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದು ಮಹತ್ವದ…

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

29/06/2025 9:19 AM

ಕಾವೇರಿ ಆರತಿ: ಅಣೆಕಟ್ಟು ಸುರಕ್ಷತಾ ತೆರವು ವರದಿ ಕೇಳಿದ ಕರ್ನಾಟಕ ಹೈಕೋರ್ಟ್ | Cauvery Aarti

29/06/2025 8:53 AM

SHOCKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲೇ ಅತ್ಯಾಚಾರ.!

29/06/2025 8:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.