ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’

ಬೆಂಗಳೂರು: ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 … Continue reading ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’