Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾವು ತಿಂದು ವೋಟೆ ಬಿಸಾಡಬೇಡಿ! ನಿಮ್ಮ ಗೃಹ ತೋಟ ಹಾಗೂ ಆರೋಗ್ಯಕ್ಕೆ ಇದುವೇ ನಿಜವಾದ ‘ಚಿನ್ನದ ಗಣಿ’

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ
KARNATAKA

BREAKING NEWS: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇಂತಹ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ಕೋರ್ಟ್ ಮಾರ್ಚ್.14ಕ್ಕೆ ಜಾಮೀನು ಅರ್ಜಿಯ ಆದೇಶದ ತೀರ್ಪು ಕಾಯ್ದಿರಿಸಿದ್ದರು. ಇದೀಗ ತನ್ನ ತೀರ್ಪು ಪ್ರಕಟಿಸಿರುವಂತ ನ್ಯಾಯಾಲಯವು ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ಎನ್ನುವಂತೆ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ. ಅವರಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಡಿ ಆರ್ ಐ ಪರ ವಕೀಲ ಮಧು ರಾವ್ ವಾದ ಮಂಡಿಸಿದ್ದರು.

ಕಸ್ಟಡಿ ಅವಧಿಯಲ್ಲಿ ನಟಿ ರನ್ಯಾ ರಾವ್ ಅವರು ತನಿಖೆಗೆ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ. ಅಪರಾಧದ ಮನಸ್ಥಿತಿಯ ಬಗ್ಗೆ ಪರಿಶೀಲಿಸಬೇಕು. ಜಾಮೀನು ನೀಡಿದರೇ ಸಮಸ್ಯೆ ಆಗಲಿದೆ. ಮಹಿಳೆಯಾಗಿದ್ದರೂ ಕೂಡ ಬೇಲ್ ನೀಡಬಾರದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದು ಪರಿಗಣಿಸಬೇಕು ಎಂಬುದಾಗಿ ವಾದಿಸಿದ್ದರು.

ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು, ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್.14ಕ್ಕೆ ಕಾಯ್ದಿರಿಸಿತ್ತು.

ಇನ್ನೂ ರನ್ಯಾ ರಾವ್ ಬಂಧನ ಪ್ರಕರಣ ಸಂಬಂಧದ ವಿಚಾರಣೆಯ ವೇಳೆಯಲ್ಲಿ ಈ ಪ್ರಕರಣಕ್ಕೆ ಅಂತಾರಾಷ್ಟ್ರೀಯ ಲಿಂಕ್ ಗಳಿದ್ದಾವೆ. ಕಸ್ಟಮ್ಸ್ ಬ್ಯಾಗೇಜ್ ನಿಯಮ ಉಲ್ಲಂಘನೆ ಮಾಡಲಾಗಿದೆ. ನಟಿ ರನ್ಯಾ ರಾವ್ ಹೊರ ಬಂದಲ್ಲಿ ಸಾಕ್ಷ್ಯ ನಾಶ ಮತ್ತು ಮಿಸ್ ಲೀಡ್ ಮಾಡಬಹುದು ಎಂಬುದಾಗಿಯೂ ಡಿಆರ್ ಐ ಪರ ವಕೀಲರು ವಾದಿಸಿದ್ದರು.

ಇದಷ್ಟೇ ಅಲ್ಲದೇ ನಟಿ ರನ್ಯಾ ರಾವ್ ಅವರು 1 ವರ್ಷದಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ಇದರಿಂದ 38 ಪರ್ಸೆಂಟ್ ಕಸ್ಟಮ್ಸ್ ಸುಂಕ ವಂಚನೆಯಾಗಿದೆ. ಒಟ್ಟು 4,83,72,694 ರೂ ವಂಚನೆಯಾಗಿದೆ. ಆಕೆಯ ಬಳಿಯಲ್ಲಿ ದುಬೈ ರೆಸಿಡೆಂಟ್ ಐಡೆಂಟಿಟಿ ಕಾರ್ಡ್ ಇದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಲಾಗಿತ್ತು. ಈ ಮನವಿ ಪುರಸ್ಕರಿಸಿರುವಂತ ಕೋರ್ಟ್, ಇಂದು ನಟಿ ರನ್ಯಾ ರಾವ್ ಚಿನ್ನಸಾಗಾಣಿಕೆ ಕೇಸಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

1 Min Read

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Mins Read

BREAKING : ಕಲಬುರ್ಗಿಯಲ್ಲಿ ಚಿಂದಿ ಆಯುವ ಮಹಿಳೆ ಬಳಿ ಲಂಚಕ್ಕೆ ಬೇಡಿಕೆ : ಮಹಿಳಾ ಕಾನ್ಸ್ಟೇಬಲ್ ಲೋಕಾ ಬಲೆಗೆ!

2 Mins Read
Recent News

ಮಾವು ತಿಂದು ವೋಟೆ ಬಿಸಾಡಬೇಡಿ! ನಿಮ್ಮ ಗೃಹ ತೋಟ ಹಾಗೂ ಆರೋಗ್ಯಕ್ಕೆ ಇದುವೇ ನಿಜವಾದ ‘ಚಿನ್ನದ ಗಣಿ’

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

Gold Price: ಭಾರತದಲ್ಲಿ ಪ್ರತಿದಿನ ಚಿನ್ನದ ಬೆಲೆ ನಿರ್ಧರಿಸುವುದು ಯಾರು? ಇಲ್ಲಿದೆ ಗೋಲ್ಡ್ ರೇಟ್ ಲೆಕ್ಕಾಚಾರದ ಅಸಲಿ ಸೀಕ್ರೆಟ್!

State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಭಾನುವಾರ ತುರ್ತು ಆದೇಶ ಒಂದನ್ನು ಹೊರಡಿಸಿದ್ದು, ರಾಜ್ಯದ ಇಬ್ಬರು ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ…

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

BREAKING : ಕಲಬುರ್ಗಿಯಲ್ಲಿ ಚಿಂದಿ ಆಯುವ ಮಹಿಳೆ ಬಳಿ ಲಂಚಕ್ಕೆ ಬೇಡಿಕೆ : ಮಹಿಳಾ ಕಾನ್ಸ್ಟೇಬಲ್ ಲೋಕಾ ಬಲೆಗೆ!

ಬ್ರ್ಯಾಂಡೆಡ್ ರಾಜಕಾರಣಿ ಡಿ.ಕೆ.ಶಿವಕುಮಾರ್: ಡಿಕೆಶಿ ಇಷ್ಟಪಡುವ ವಿಶ್ವದ ಟಾಪ್ ಲಕ್ಸುರಿ ಬ್ರ್ಯಾಂಡ್‌ಗಳು ಯಾವುವು ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.