Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತ್ಯಾಚಾರ ಕೇಸ್ : ಪರಪ್ಪನ ಅಗ್ರಹಾರ ಜೈಲಿನಿಂದ, ಕಗ್ಗಲೀಪುರ ಪೊಲೀಸ್ ಠಾಣೆಗೆ ಬಿಜೆಪಿ ಶಾಸಕ ಮುನಿರತ್ನ ಶಿಫ್ಟ್!
KARNATAKA

ಅತ್ಯಾಚಾರ ಕೇಸ್ : ಪರಪ್ಪನ ಅಗ್ರಹಾರ ಜೈಲಿನಿಂದ, ಕಗ್ಗಲೀಪುರ ಪೊಲೀಸ್ ಠಾಣೆಗೆ ಬಿಜೆಪಿ ಶಾಸಕ ಮುನಿರತ್ನ ಶಿಫ್ಟ್!

By kannadanewsnow0520/09/2024 10:44 AM

ರಾಮನಗರ : ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ಶಾಸಕ ಮುನಿರತ್ನಾಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಮನಗರ ಠಾಣೆಯ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿ ಇದೀಗ ಕಗ್ಗಲಿಪುರ ಠಾಣೆಗೆ ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ.

ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನಗೆ ಬೆಂಗಳೂರಿನ 84ನೇ ಸಿಸಿಎಚ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದರ ಬೆನ್ನಲ್ಲೇ 40 ವರ್ಷದ ಮಹಿಳೆ, ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ ಬಳಿಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣದಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

Share. Facebook Twitter LinkedIn WhatsApp Email

Related Posts

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM1 Min Read

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM2 Mins Read

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM4 Mins Read
Recent News

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

ರೈತರಿಗೆ ಗುಡ್ ನ್ಯೂಸ್ : ಕ್ವಿಂಟಾಲ್ ಗೆ 5,875 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ

04/02/2026 5:52 AM
State News
KARNATAKA

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

By kannadanewsnow5704/02/2026 6:11 AM KARNATAKA 1 Min Read

ಕೊಪ್ಪಳ : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ತಮ್ಮ ಹೆಸರಲ್ಲಿರುವ ಜಮೀನನ್ನು ಸರ್ಕಾರಿ…

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

ರೈತರಿಗೆ ಗುಡ್ ನ್ಯೂಸ್ : ಕ್ವಿಂಟಾಲ್ ಗೆ 5,875 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ

04/02/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.