Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ |
KARNATAKA

ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ |

By kannadanewsnow5724/07/2024 12:16 PM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ನಿಮ್ಮ ವಿರೊಧಿಗಳ ಬಗ್ಗೆ ಜಾಗ್ರತೆವಹಿಸಿ. ಇನ್ನು ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಕಣ್ಮುಚ್ಚಿ ಯಾರನ್ನೂ ನಂಬಬೇಡಿ, ವ್ಯಾಪಾರಿಗಳು ಯಾರಿಗೂ ಸಾಲ ನೀಡಲು ಹೋಗಬೇಡಿ. ಕುಟುಂಬದ ಬಗ್ಗೆ ಹೇಳುವುದಾದರೆ ಮನೆಯಲ್ಲಿ ಹಿರಿಯರ ಮಾತು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ತಯಾರಿ ನಡೆಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ, ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ತಮ್ಮ ಲಾಭಕ್ಕಾಗಿ ಕೆಲವು ಬದಲಾವಣೆ ಮಾಡುವುದು ಒಳ್ಳೆಯದು. ಕುಟುಂಬ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೊಗ್ಯ ಉತ್ತಮವಾಗಿರಲಿದೆ.

ಮಿಥುನ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ಅದನ್ನು ಹೊರಗೆ ಪರಿಹರಿಸುವುದು ನಿಮಗೆ ಉತ್ತಮ. ಆ ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಬೇರೆಯವರ ಸಲಹೆ ಮೇರೆಗೆ ಹಣದ ನಿರ್ದಾರ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ

ಸಿಂಹ ರಾಶಿ
ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ ಅದರಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಿಗಳು ಆತ್ಮವಿಶ್ವಾಸವನ್ನು ತಪ್ಪಿಸಿ , ಇನ್ನು ಕೆಲಸದಲ್ಲಿ ಅತೃಪ್ತಿ ಇರಬಹುದು, ಆದರೆ ಒಂದು ಒಳ್ಳೆಯ ಕೆಲಸ ಸಿಗುವವರೆಗೆ ಇರುವ ಕೆಲಸ ಬಿಡಬೆಡಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ..

ಕನ್ಯಾ ರಾಶಿ
ನಿಮ್ಮ ಪ್ರಮುಖ ಚಿಂತೆ ದೂರಾಗುವುದರಿಂದ ಖುಷಿಯಿಂದ ಇರುತ್ತೀರಿ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅನುಭವಿ ವ್ಯಕ್ತಿಗಳ ಸಲಹೆ ಪಡೆಯಿರಿ. ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಹಠಾತ್ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವು ನಿಮ್ಮ ಆಯಾಸವನ್ನು ಹೆಚ್ಚಿಸಬಹುದು. ವ್ಯಾಪಾರಿಗಳು ಓದಿನ ಕಡೆಗೆ ನಿರ್ಲಕ್ಷ್ಯ ಮಾಡಲು ಬಿಡಿ. ವ್ಯಾಪಾರಿಗಳು ಕೆಲವು ಬದಲಾವಣೆಗಳನ್ನು ತರುವ ಅವಶ್ಯಕತೆಯಿದೆ. ಕೆಲಸದ ಹೊರೆ ಹೆಚ್ಚಾಗುವುದರಿಂದ ಕುಟುಂಬದ ಕಡೆಗೆ ಗಮನಹರಿಸಲು ಸಾಧ್ಯವಾಗಲ್ಲ. ಆರೋಗ್ಯದ ಬಗ್ಗೆ ಅತಿಯಾದ ನಿರ್ಲಕ್ಷ್ಯ ಒಳ್ಳೆಯದಲ್ಲ.

ವೃಶ್ಚಿಕ ರಾಶಿ
ಕೆಲವರು ನಿಮಗೆ ಮೋಸ ಮಾಡಬಹುದು ಅಂಥವರ ಸಹವಾಸದಿಂದ ದೂರವಿರಿ. ಯಾವುದೇ ಬಾಕಿ ಇರುವ ವ್ಯಾಪಾರ ವಹಿವಾಟು ಪೂರ್ಣಗೊಳ್ಳುತ್ತದೆ. ಉದ್ಯೋಗದಲ್ಲಿ ಈ ದಿನ ಉತ್ತಮವಾಗಿದೆ. ಸಮಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಸಮಸ್ಯೆ ಇದ್ದರೆ ತಕ್ಷಣವೇ ವೈದ್ಯರನ್ನು ಕಾಣಿ.

ಧನು ರಾಶಿ
ಈ ದಿನ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಅರೋಗ್ಯದ ಚಿಂತೆಎ ಕಾಡಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಐಷಾರಾಮಿ ವಸ್ತುಗಲಿಗೆ ಹೆಚ್ಚು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸಿ. ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಸಮಸ್ಯೆ ತಡೆಗಟ್ಟಲು ಜೀವನಶೈಲಿ ಕಡೆಗೆ ಗಮನಹರಿಸಿ.

ಕುಂಭ ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ವ್ಯಾಪಾರಿಗಳಿಗೆ ದನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲ ಅರೋಗ್ಯ ಸಮಸ್ಯೆಗಳಿರಬಹುದು.

ಮೀನ ರಾಶಿ
ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ಹಳೆಯ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ವಾತಾವರಣ ಅಷ್ಟು ಚೆನ್ನಾಗಿರಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM2 Mins Read

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM1 Min Read

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM1 Min Read
Recent News

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

By kannadanewsnow0927/06/2025 6:50 PM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ…

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.