Ration Card : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಚಿಕ್ಕಬಳ್ಳಾಪುರ : ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್-2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ಎರಡು ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ. Bigg Breaking News: ಮಂಗಳೂರು ನಗರ ಪಾಲಿಕೆ ಚುನಾವಣೆ; ಬಿಜೆಪಿಗೆ ಒಲಿದ ಮೇಯರ್, ಉಪಮೇಯರ್ ಸ್ಥಾನ  ಈ ಸಂಬಂಧ ಜಿಲ್ಲೆಯ ಪಡಿತರ … Continue reading Ration Card : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ