ಪಡಿತರ ಚೀಟಿದಾರರೇ ಗಮನಿಸಿ : ಜನವರಿ ತಿಂಗಳ ʻಅನ್ನಭಾಗ್ಯʼ ರೇಷನ್, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು: : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, … Continue reading ಪಡಿತರ ಚೀಟಿದಾರರೇ ಗಮನಿಸಿ : ಜನವರಿ ತಿಂಗಳ ʻಅನ್ನಭಾಗ್ಯʼ ರೇಷನ್, ಅಕ್ಕಿ ಹಣ ಖಾತೆಗೆ ಜಮಾ