Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ ; ಭಾರತದಲ್ಲೇ ‘ರಫೇಲ್ ಫ್ಯೂಸ್ಲೇಜ್’ ತಯಾರಿಕೆ, ಟಾಟಾ ಪಾಲುದಾರಿಕೆ

05/06/2025 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಿಧಾನಸೌಧದ ಮುಂದೆ ‘RCB ಅಭಿಮಾನಿ’ಗಳ ದಾಂಧಲೆ: ನಿಯಂತ್ರಣಕ್ಕೆ ‘ಪೊಲೀಸರ ಹರಸಾಹಸ’
KARNATAKA

ಬೆಂಗಳೂರಿನ ವಿಧಾನಸೌಧದ ಮುಂದೆ ‘RCB ಅಭಿಮಾನಿ’ಗಳ ದಾಂಧಲೆ: ನಿಯಂತ್ರಣಕ್ಕೆ ‘ಪೊಲೀಸರ ಹರಸಾಹಸ’

By kannadanewsnow0904/06/2025 3:02 PM

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಇಂದು ಸಂಜೆ 4 ಗಂಟೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಈ ವೇಳೆಯಲ್ಲಿ ವಿಧಾನಸೌಧದ ಮುಂದೆ ಆರ್ ಸಿ ಬಿ ಅಭಿಮಾನಿಗಳ ದಾಧಲೆಯೇ ನಡೆಯುತ್ತಿದೆ. ಬ್ಯಾರಿಕೇಡ್ ಹತ್ತಿ ವಿಧಾನಸೌಧದ ಒಳಗೆ ನುಗ್ಗೋದಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಫ್ಯಾನ್ಸ್ ಕಂಟ್ರೋಲ್ ಮಾಡಲು ಹರಸಾಹಸ ಪಡುವಂತೆ ಆಗಿದೆ.

ಇಂದು ಮಾತನಾಡಿದ್ದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಆರ್‌ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರ‌ಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ‌ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ‌. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ‌ ಎಂದಿದ್ದರು.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್‌ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್‌ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಭಿನಂದಿಸುತ್ತಾರೆ. ಆರ್‌ಸಿಬಿ ತಂಡದ ಪರವಾಗಿ ಇಬ್ಬರು ಮಾತನಾಡಲಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಕಾರ್ಯಕ್ರಮಗಳಿಲ್ಲ ಎಂದು ಹೇಳಿದ್ದರು.

ಭದ್ರತಾ ದೃಷ್ಟಿಯಿಂದ ಆಟಗಾರರು ತೆರೆದ ವಾಹನದಲ್ಲಿ ಸ್ಟೇಡಿಯಂಗೆ ಹೋಗುತ್ತಿಲ್ಲ. ಕೆಎಸ್‌ಸಿಎ ವತಿಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿದ್ದಾರೆ. ಅಗತ್ಯ ಪೊಲೀಸ್ ಭದ್ರತೆ, ಟ್ರಾಫಿಕ್ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದರು.

ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ, ಅಭಿನಂದಿಸಲಿದ್ದಾರೆ.

ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ ; ಭಾರತದಲ್ಲೇ ‘ರಫೇಲ್ ಫ್ಯೂಸ್ಲೇಜ್’ ತಯಾರಿಕೆ, ಟಾಟಾ ಪಾಲುದಾರಿಕೆ

05/06/2025 7:22 PM

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.