ಆತಗೂರು ಹೋಬಳಿಯ ರೀ ಸರ್ವೆ, ವಿ.ಸಿ.ನಾಲೆಗಳ ಕೊನೆ ಭಾಗಕ್ಕೆ ನೀರು ತಲುಪಿಸುವ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ಕೆ.ಎಂ.ಉದಯ್

ಮಂಡ್ಯ : ಸುಮಾರು 20 ವರ್ಷಗಳಿಂದ ತಲೆದೋರಿರುವ ಆತಗೂರು ಹೋಬಳಿಯ ರೀ ಸರ್ವೆ ಕಾರ್ಯ ವಿವಿಧ ಕಾರಣಗಳಿಂದ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತಾಪಿ ಜನರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದ್ದು, ಹೀಗಾಗಿ ಸದನದಲ್ಲಿ ಧ್ವನಿ ಎತ್ತಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಚಾಮನಹಳ್ಳಿ ಹಾಗೂ ಮುದಿಗೆರೆ ಗ್ರಾಮಗಳಲ್ಲಿ 2023-24 ನೇ ಸಾಲಿನ ಮದ್ದೂರು ತಾಪಂ ಅನಿರ್ಬಂಧಿತ ಅನುದಾನದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಸಿಎಂ ಎಸ್.ಎಂ.ಕೃಷ್ಣ … Continue reading ಆತಗೂರು ಹೋಬಳಿಯ ರೀ ಸರ್ವೆ, ವಿ.ಸಿ.ನಾಲೆಗಳ ಕೊನೆ ಭಾಗಕ್ಕೆ ನೀರು ತಲುಪಿಸುವ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ಕೆ.ಎಂ.ಉದಯ್