BIGG NEWS : ಸಿದ್ದರಾಮಯ್ಯ ‘ಕ್ಷಮೆಯಾಚಿಸದಿದ್ರೆ ತಕ್ಕ ಪಾಠ ಕಲಿಸಲು ಸಿದ್ಧ’ : ಬ್ರಾಹ್ಮಣ ಸಮುದಾಯ ಅಧ್ಯಕ್ಷರ ಎಚ್ಚರಿಕೆ

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಮಲ್ಲೇಶಪ್ಪ ಎನ್ನುವವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ (Sachidananda Murthy) ಆರೋಪಿಸಿದರು. BREAKING NEWS: ಜ್ಞಾನವಾಪಿ ಮಸೀದಿ ಪ್ರಕರಣ : ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್ | Gyanvapi Masjid Case ಬಳ್ಳಾರಿಯಲ್ಲಿ ಗುರುವಾರದಂದು ಸುದ್ದಿಗೋಷ್ಟಿಯೊಂದನ್ನು ಅಯೋಜಿಸಿ ಮಾತಾಡಿದ ಮೂರ್ತಿ, ಮಲ್ಲೇಶಪ್ಪ ಆಡಿದ ಮಾತುಗಳನ್ನು ಸಿದ್ದರಾಮಯ್ಯನವರು ಇದುವರೆಗೆ ಖಂಡಿಸದಿರುವುದನ್ನು ಗಮನಿಸಿದರೆ ಅವರ … Continue reading BIGG NEWS : ಸಿದ್ದರಾಮಯ್ಯ ‘ಕ್ಷಮೆಯಾಚಿಸದಿದ್ರೆ ತಕ್ಕ ಪಾಠ ಕಲಿಸಲು ಸಿದ್ಧ’ : ಬ್ರಾಹ್ಮಣ ಸಮುದಾಯ ಅಧ್ಯಕ್ಷರ ಎಚ್ಚರಿಕೆ