Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆಯೇ? ಅದು ಅಸಲಿಯೇ ಅಥವಾ ನಕಲಿಯೇ ಎಂದು ಹೀಗೆ ಪತ್ತೆ ಹೆಚ್ಚಿ.!

05/05/2026 8:38 AM

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಯನಾಡ್ ಲೋಕಸಭಾ ಉಪಚುನಾವಣೆ : 2 ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!
INDIA

BREAKING : ವಯನಾಡ್ ಲೋಕಸಭಾ ಉಪಚುನಾವಣೆ : 2 ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!

By kannadanewsnow0523/11/2024 10:50 AM

ತಿರುವನಂತಪುರಂ : ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ 2,38,935 ಮತಗಳನ್ನು ಪಡೆದಿದ್ದು, 1 ಲಕ್ಷ 75 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಸಮೀಕ್ಷೆಗಳೆಲ್ಲ ಪ್ರಿಯಾಂಕಾ ಅವರ ಗೆಲುವಿನ ಭವಿಷ್ಯ ನುಡಿದಿದ್ದು, ಅದರಂತೆ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಪ್ರದೇಶದ ರಾಯ್‌ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್‌ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದರು. ಕೊನೆಗೆ ಅನಿವಾರ್ಯವಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಇಲ್ಲಿ ಉಪ ಚುನಾವಣೆ ಘೋಷಿಸಲಾಗಿತ್ತು. ನ. 13ರಂದು ಇಲ್ಲಿ ಮತದಾನ ನಡೆದಿತ್ತು.

ಕಾಂಗ್ರೆಸ್‌ ಭದ್ರಕೋಟೆಯಾಗಿದ್ದರೂ ಇಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಸುಮಾರು 16 ಮಂದಿ ಕಣದಲ್ಲಿದ್ದು, ಈ ಪೈಕಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌, ಸಿಪಿಐ ನೇತೃತ್ವದ ಎಲ್‌ಡಿಎಫ್‌ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟಿದೆ. ಯುಡಿಎಫ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಿದರೆ, ಎಲ್‌ಡಿಎಫ್‌ನಿಂದ ಸತ್ಯನ್‌ ಮೊಕೇರಿ ಕಣದಲ್ಲಿದ್ದಾರೆ, ಇವರಿಗೆ ಎನ್‌ಡಿಎಯ ನವ್ಯಾ ಹರಿದಾಸ್‌ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆಯೇ? ಅದು ಅಸಲಿಯೇ ಅಥವಾ ನಕಲಿಯೇ ಎಂದು ಹೀಗೆ ಪತ್ತೆ ಹೆಚ್ಚಿ.!

05/05/2026 8:38 AM1 Min Read

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM1 Min Read

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM1 Min Read
Recent News

ALERT : ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆಯೇ? ಅದು ಅಸಲಿಯೇ ಅಥವಾ ನಕಲಿಯೇ ಎಂದು ಹೀಗೆ ಪತ್ತೆ ಹೆಚ್ಚಿ.!

05/05/2026 8:38 AM

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM
State News
KARNATAKA

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

By kannadanewsnow5705/05/2026 8:30 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಮನೆ ಅಥವಾ ಇತರ ಅಗತ್ಯಗಳಿಗಾಗಿ ಸಾಲ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಸಾಲ ನೀಡುವ…

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.