‘ಪರಿಷತ್ ಚುನಾವಣೆ’ಯಲ್ಲಿ ಬಂಡಾಯ ಸ್ಪರ್ಧೆ ಹಿನ್ನಲೆ: ‘ಮಾಜಿ ಶಾಸಕ ರಘುಪತಿ ಭಟ್’ಗೆ ಬಿಜೆಪಿ ನೋಟಿಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಕೆ.ಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವಂತ ರಘುಪತಿ ಭಟ್ ಗೆ ನೋಟಿಸ್ ನೀಡಿ ಶಾಕ್ ನೀಡಿದೆ. ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ … Continue reading ‘ಪರಿಷತ್ ಚುನಾವಣೆ’ಯಲ್ಲಿ ಬಂಡಾಯ ಸ್ಪರ್ಧೆ ಹಿನ್ನಲೆ: ‘ಮಾಜಿ ಶಾಸಕ ರಘುಪತಿ ಭಟ್’ಗೆ ಬಿಜೆಪಿ ನೋಟಿಸ್