ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ RCB ಆಟಗಾರರಿಗೆ ಸನ್ಮಾನ: ಪರಮೇಶ್ವರ್
ಬೆಂಗಳೂರು: 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಶಿಪ್ ಆಗಿರುವ ಆರ್ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ … Continue reading ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ RCB ಆಟಗಾರರಿಗೆ ಸನ್ಮಾನ: ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed