Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM

ಸಾಗರದಲ್ಲಿ ‘ಅಂಗವಿಕಲ ಮಹಿಳೆ’ಗೆ ಸ್ವಯಂ ಉದ್ಯೋಗ ಕಲ್ಪಿಸಿ ಮಾದರಿಯಾದ ‘ಸಫಾ ಬೈತುಲ್ ಮಾಲ್ ಸಂಸ್ಥೆ’

14/01/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಪವರ್ ಪುಲ್ ಮಂತ್ರ ಪಠಿಸಿ, ನಿಮ್ಮ ಸಾಲ ತೀರೋದು ಗ್ಯಾರಂಟಿ
KARNATAKA

ಈ ಪವರ್ ಪುಲ್ ಮಂತ್ರ ಪಠಿಸಿ, ನಿಮ್ಮ ಸಾಲ ತೀರೋದು ಗ್ಯಾರಂಟಿ

By kannadanewsnow0906/06/2025 8:49 AM

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.

ಹೆಚ್ಚಿನವರು ಸಾಲದ ಬಾಧೆಯಿಂದ ಬೇಸತ್ತು ಹೋಗಿರುತ್ತಾರೆ. ಸಾಲ ಪಡೆದವರಿಗೆಲ್ಲರಿಗೂ ಕೂಡ ಆದಷ್ಟು ಬೇಗ ಆ ಸಾಲ ತೀರಿಸಿಕೊಳ್ಳುವುದೇ ದೊಡ್ಡ ಕನಸಾಗಿರುತ್ತದೆ. ಸಾಲದಿಂದ ಮುಕ್ತಿಹೊಂದಿದರೆ ಸಾಕೆನಿಸಿರುತ್ತದೆ.

ಈ ಮಂತ್ರವನ್ನು ಪಠಿಸಿದರೆ ಸಾಲದ ಬಾಧೆಯು ನಿವಾರಣೆಯಾಗುತ್ತದೆ.
ಋಣಮೋಚನ ಮಂಗಳ ಸ್ತೋತ್ರವನ್ನು ಭಗವಾನ್‌ ಶ್ರೀ ಹನುಮಾನ್‌ ನಿಗೆ ಅರ್ಪಿಸಲಾಗಿದೆ. ಜೀವನದಲ್ಲಿ ಆರ್ಥಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದೇ ಸಾಲವನ್ನು ಮಾಡಿಕೊಂಡವರು ಸಾಲ ಆದಷ್ಟು ಬೇಗ ತೀರಿಸುವಂತಾಗಲು ಈ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಬೇಕು. ಈ ಸ್ತೋತ್ರ ಪಠಿಸಿದರೆ ಸಾಲದ ಭಾದೆಯು ಕಡಿಮೆಯಾಗುತ್ತದೆ. ಋಣ ಬಾಧೆಯನ್ನು ತಪ್ಪಿಸಲು ಇದು ಅತ್ಯಂತ ಸುಲಭ ಮತ್ತು ಸರಳ ಪರಿಹಾರ.

ಶ್ರೀ ಋಣಮೋಚನ ಮಂಗಳ ಸ್ತೋತ್ರ

ಶ್ರೀ ಋಣಮೋಚನ ಮಂಗಳ ಸ್ತೋತ್ರವನ್ನು ಪ್ರತಿದಿನವು ತಪ್ಪದೇ ಪಠಿಸಿದರೆ ನಮ್ಮೆಲ್ಲಾ ಆರ್ಥಿಕ ಸಮಸ್ಯೆಗಳು ಮತ್ತು ತೊಂದರೆಗಳು ನಿವಾರಣೆಯಾಗುತ್ತದೆ. ಯಾರಾದರು ಈ ಸ್ತೋತ್ರವನ್ನು ಪಠಿಸಬೇಕೆಂದರೆ ಇದರ ಆರಂಭವು ಮಂಗಳವಾರದಿಂದಲೇ ಆರಂಭವಾಗಬೇಕು. ಅಂದರೆ ಮೊದಲನೆ ದಿನ ಸ್ತೋತ್ರವನ್ನು ಮಂಗಳವಾರದಂದು ಪಾರಾಯಣ ಮಾಡಿ. ಒಂದು ವೇಳೆ ಈ ಸ್ತೋತ್ರವನ್ನು ಪ್ರತಿದಿನ ಕನಿಷ್ಠ ಪಕ್ಷ ಒಂದು ಬಾರಿ ಹಾಗೂ ಪ್ರತೀ ಮಂಗಳವಾರ ಒಂಬತ್ತು ಸಾರಿ ಪಠಣ ಮಾಡಬೇಕು.

ಋಣಮೋಚನ ಮಂಗಳ ಸ್ತೋತ್ರದ ಮಹತ್ವ

ಇನ್ನು ಯಾವುದೇ ಕಾರಣಗಳಿಲ್ಲದೆಯೂ ಕೂಡ ನೀವು ಈ ಸ್ತೋತ್ರವನ್ನು ಪಠಿಸಬಹುದು. ಪ್ರತಿದಿನ ಪಠಿಸಲು ಇಚ್ಛಿಸುವವರು ಶುಕ್ಲ ಪಕ್ಷದ ಮೊದಲ ಮಂಗಳವಾರದಿಂದಲೇ ಆರಂಭಿಸಿದರೆ ಒಳ್ಳೆಯದು. ಪ್ರತಿದಿನ ಸ್ನಾನದ ನಂತರ ದೇವರನ್ನು ಪ್ರಾರ್ಥಿಸಿ ಈ ಸ್ತೋತ್ರವನ್ನು ಪಠಿಸಲು ಕುಳಿತುಕೊಳ್ಳಿ. ಇಲ್ಲಿದೆ ನೋಡಿ ಋಣಮೋಚನ ಮಂಗಳ ಸ್ತೋತ್ರ:

ಮಂಗಳೋ ಭೂಮಿಪುತ್ರಶ್ಚ ಋಣಹರ್ತಾ ಧನಪ್ರದಃ |
ಸ್ಥಿರಾಸನೋ ಮಹಾಕಾಯಃ ಸರ್ವಕರ್ಮಾವಿರೋಧಕಃ ೧

ಲೋಹಿತೋ ಲೋಹಿತಾಕ್ಷಶ್ಚ ಸಾಮಾಗಾನಂ ಕೃಪಾಕರಃ |
ಧರಾತ್ಮಜ ಕುಜೋಭೌಮೋ ಭೂತಿದೋ ಭೂಮಿನಂದನಃ ೨

ಅಂಗಾರಕೋ ಯಮಶ್ಚೈವ ಸರ್ವರೋಗಾಪಹಾರಕಃ |
ವೃಷ್ಟೇಃ ಕರ್ತಾಪಹರ್ತಾ ಚ ಸರ್ವಕಾಮಫಲಪ್ರದಃ ೩

ಏತಾನಿ ಕುಜ ನಾಮಾನಿ ನಿತ್ಯಂ ಯಃ ಶ್ರದ್ಧಯಾ ಪಠೇತ್ |
ಋಣಂ ನಾ ಜಾಯತೇ ತಸ್ಯ ಧನಂ ಶೀಘ್ರಮವಾಪ್ನುಯಾತ್ ೪

ಧರಣಿಗರ್ಭ ಸಂಭೂತಂ ವಿದ್ಯುತ್ ಕಾಂತಿ ಸಮಪ್ರಭಂ |
ಕುಮಾರಂ ಶಕ್ತಿಹಸ್ತಂ ತಂ ಮಂಗಳಂ ಪ್ರಣಮಾಮ್ಯಹಂ ೫

ಸ್ತೋತ್ರಂ ಅಂಗಾರಕಸ್ಯ ಏತತ್ ಪಠನೀಯಮ್ ಸದಾನೃಭಿಃ |
ನ ತೇಷಾಂ ಭೌಮಾಜಾ ಪೀಡಾ ಸ್ವಲ್ಪಾಪಿ ಭವತಿ ಕ್ವಚ್ಚಿತ್‌ ೬

ಅಂಗಾರಕ ಮಹಾಭಾಗ ಭಗವಾನ್ ಭಕ್ತವತ್ಸಲಂ |
ತ್ವಂ ನಮಾಮಿ ಮಮಾಶೇಷಂ ಋಣಮಾಶು ವಿನಾಶಯಃ ೭

ಋಣ ರೋಗಾದಿ ದಾರಿದ್ರ್ಯಂ ಯೇ ಚಾನ್ಯೇಹ್ಯ ಅಪಮೃತ್ಯುವಃ |
ಭಯಕ್ಲೇಶ ಮನಸ್ತಾಪಾಃ ನಶ್ಯಂತು ಮಮ ಸರ್ವದಾ ೮

ಅತಿವಕ್ರ ದುರಾರಾಧ್ಯ ಭೋಗಮುಕ್ತ ಜಿತಾತ್ಮನಃ |
ತುಷ್ಟೋ ದದಾಸಿ ಸಾಮ್ರಾಜ್ಯಂ ಋಷ್ಟೋ ಹರಸು ತತ್ ಕ್ಷಣಾತ್ ೯

ವಿರಂಚಿ ಶಕ್ರ ವಿಷ್ಣೂನಾಂ ಮನುಷ್ಯಾಣಾಂ ತು ಕಾ ಕಥಾ |
ತೇನ ತ್ವಂ ಸರ್ವ ಸತ್ವೇನ ಗ್ರಹರಾಜೋ ಮಹಾಬಲಃ ೧೦

ಪುತ್ರಾನ್ ದೇಹಿ ಧನಂ ದೇಹಿ ತ್ವಾಮಸ್ಮಿ ಶರಣಂ ಗತಃ |
ಋಣ ದಾರಿದ್ರ್ಯ ದುಃಖೇನ ಶತ್ರೂಣಾಂ ಚ ಭಯಾತ್ತತಃ ೧೧ ‌ ‌ ‌ ‌ ಏಭಿರ್ ದ್ವಾದಶಭಿಃ ಶ್ಲೋಕೈರ್ಯ ಸ್ತೌತಿ ಚ ಧರಾಸುತಮ್ |
ಮಹತೀಮ್ ಶ್ರಿಯಮವಾಪ್ನೋತಿ ಇಹ್ಯಪರೋ ಧನದೋಯುವಾ ೧೨

ಈ ಸ್ತೋತ್ರ ವನ್ನು ಪ್ರತಿನಿತ್ಯ ಪರಿಶುದ್ಧರಾಗಿ ಭಕ್ತಿ ಶ್ರದ್ಧೆಗಳಿಂದ ಪಠಿಸಿ. ಇದರಿಂದ ನಿಮ್ಮ, ನಿಮ್ಮ ಕುಟುಂಬದ ಸದಸ್ಯರ ಆರ್ಥಿಕ ಸಮಸ್ಯೆಗಳು ದೂರಾಗಿ ಆಂಜನೇಯನ ಅನುಗ್ರಹದಿಂದ ಮನೆಯಲ್ಲಿ ಮಹಾಲಕ್ಷ್ಮಿಯು ನೆಲೆಯಾಗಿ, ಸಾಲ ಬಾಧೆಯು ನಿವಾರಣೆಯಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಸೂಚನೆ :

ಪ್ರತಿ ಮಂಗಳವಾರ ಪಾರಾಯಣ ಮಾಡಿದ ನಂತರ ತೊಗರಿ (ಕನಿಷ್ಠ 1/4 ಕಿಲೋ) ಮತ್ತು ಕಲ್ಲುಪ್ಪು ಇವುಗಳನ್ನು ದಕ್ಷಿಣೆ ಸಮೇತರಾಗಿ ಸುಬ್ರಹ್ಮಣ್ಯ ಸ್ವಾಮಿ, ಹನುಮಂತ ದೇವರು ದೇವಾಲಯದಲ್ಲಿ ಅಥವಾ ಸತ್ಪಾತ್ರರಿಗೆ ದಾನ ಮಾಡಿ, ಆಶೀರ್ವಾದ ಪಡೆಯಬೇಕು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM3 Mins Read

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM3 Mins Read

ಸಾಗರದಲ್ಲಿ ‘ಅಂಗವಿಕಲ ಮಹಿಳೆ’ಗೆ ಸ್ವಯಂ ಉದ್ಯೋಗ ಕಲ್ಪಿಸಿ ಮಾದರಿಯಾದ ‘ಸಫಾ ಬೈತುಲ್ ಮಾಲ್ ಸಂಸ್ಥೆ’

14/01/2026 9:40 PM1 Min Read
Recent News

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM

ಸಾಗರದಲ್ಲಿ ‘ಅಂಗವಿಕಲ ಮಹಿಳೆ’ಗೆ ಸ್ವಯಂ ಉದ್ಯೋಗ ಕಲ್ಪಿಸಿ ಮಾದರಿಯಾದ ‘ಸಫಾ ಬೈತುಲ್ ಮಾಲ್ ಸಂಸ್ಥೆ’

14/01/2026 9:40 PM

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

14/01/2026 9:01 PM
State News
KARNATAKA

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

By kannadanewsnow0914/01/2026 10:07 PM KARNATAKA 3 Mins Read

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ. ಮಕರ ಸಂಕ್ರಾಂತಿಯ ಪ್ರಯುಕ್ತ ನಡೆಯುವಂತ ಸಿಗಂದೂರು ಜಾತ್ರಾ…

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM

ಸಾಗರದಲ್ಲಿ ‘ಅಂಗವಿಕಲ ಮಹಿಳೆ’ಗೆ ಸ್ವಯಂ ಉದ್ಯೋಗ ಕಲ್ಪಿಸಿ ಮಾದರಿಯಾದ ‘ಸಫಾ ಬೈತುಲ್ ಮಾಲ್ ಸಂಸ್ಥೆ’

14/01/2026 9:40 PM

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

14/01/2026 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.