Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ

31/07/2025 6:39 PM

ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

31/07/2025 6:35 PM

ಸತ್ತ ಆರ್ಥಿಕತೆಯೇ.? ಭಾರತದ ಆರ್ಥಿಕತೆ ಅಮೆರಿಕದ ಆರ್ಥಿಕತೆಗಿಂತ 2 ಪಟ್ಟು ವೇಗವಾಗಿ ಬೆಳೆಯುತ್ತಿದೆ.! ಟ್ರಂಪ್ ಈ ಅಂಕಿ-ಅಂಶ ನೋಡ್ಲೇಬೇಕು

31/07/2025 6:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುಕಂಪದ ಆಧಾರದ ಮೇಲೆ ʻಡಿʼ ಗ್ರೂಪ್ ಹುದ್ದೆಗಳಿಗೆ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

ಅನುಕಂಪದ ಆಧಾರದ ಮೇಲೆ ʻಡಿʼ ಗ್ರೂಪ್ ಹುದ್ದೆಗಳಿಗೆ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5725/06/2024 5:44 AM

ಬೆಂಗಳೂರು : ಅನುಕಂಪದ ಆಧಾರದ ಮೇಲೆ ಗ್ರೂಪ್‌ ಡಿ ಹುದ್ದೆಗಳಿಗೆ ನೇಮಕಾತಿ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಗ್ರೂಪ್ “ಡಿ” ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಪ್ರಸ್ತಾವನೆಗಳು ಸ್ವೀಕೃತಿಯಾಗಿರುತ್ತವೆ. ನೇಮಕಾತಿ ಕೋರಿದ ಸಮಯದಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಹಾಗೂ ಕೌನ್ಸೆಲಿಂಗ್‌ಗಾಗಿ ಕೆಳಕಂಡ ನಿಮ್ಮ ಜಿಲ್ಲೆಯ ಅಭ್ಯರ್ಥಿಗಳನ್ನು ದಿನಾಂಕ: 26.06.2024 ರಂದು ಬೆಳಿಗ್ಗೆ 11.00 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001. ಈ ಕಛೇರಿಗೆ ತಪ್ಪದೇ ಖುದ್ದು ಹಾಜರಾಗಲು ಅಭ್ಯರ್ಥಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ವಹಿಸಲು ತಿಳಿಸಿದೆ.‌

           

Recruitment to Group D posts on compassionate grounds: State govt issues order ಅನುಕಂಪದ ಆಧಾರದ ಮೇಲೆ ʻಡಿʼ ಗ್ರೂಪ್ ಹುದ್ದೆಗಳಿಗೆ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ

31/07/2025 6:39 PM2 Mins Read

ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

31/07/2025 6:35 PM2 Mins Read

BIG NEWS: ‘ಸಾರಿಗೆ ನೌಕರ’ರ ವೇತನ ಪರಿಷ್ಕರಣೆಗೆ ಸರ್ಕಾರದ ನಡುವೆ ಹಗ್ಗಜಗ್ಗಾಟ: ಇಲ್ಲಿದೆ ಇನ್ ಸೈಟ್ ಸ್ಟೋರಿ

31/07/2025 6:19 PM3 Mins Read
Recent News

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ

31/07/2025 6:39 PM

ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

31/07/2025 6:35 PM

ಸತ್ತ ಆರ್ಥಿಕತೆಯೇ.? ಭಾರತದ ಆರ್ಥಿಕತೆ ಅಮೆರಿಕದ ಆರ್ಥಿಕತೆಗಿಂತ 2 ಪಟ್ಟು ವೇಗವಾಗಿ ಬೆಳೆಯುತ್ತಿದೆ.! ಟ್ರಂಪ್ ಈ ಅಂಕಿ-ಅಂಶ ನೋಡ್ಲೇಬೇಕು

31/07/2025 6:32 PM

BIG NEWS: ‘ಸಾರಿಗೆ ನೌಕರ’ರ ವೇತನ ಪರಿಷ್ಕರಣೆಗೆ ಸರ್ಕಾರದ ನಡುವೆ ಹಗ್ಗಜಗ್ಗಾಟ: ಇಲ್ಲಿದೆ ಇನ್ ಸೈಟ್ ಸ್ಟೋರಿ

31/07/2025 6:19 PM
State News
KARNATAKA

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ

By kannadanewsnow0931/07/2025 6:39 PM KARNATAKA 2 Mins Read

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು…

ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

31/07/2025 6:35 PM

BIG NEWS: ‘ಸಾರಿಗೆ ನೌಕರ’ರ ವೇತನ ಪರಿಷ್ಕರಣೆಗೆ ಸರ್ಕಾರದ ನಡುವೆ ಹಗ್ಗಜಗ್ಗಾಟ: ಇಲ್ಲಿದೆ ಇನ್ ಸೈಟ್ ಸ್ಟೋರಿ

31/07/2025 6:19 PM

ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಮೈಸೂರು ವಿಭಾಗೀಯ ‘ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್’ ಪರಿಶೀಲನೆ

31/07/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.