ಉಡುಪಿ :  ಬೈಂದೂರು, ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು,  ಜಿಲ್ಲೆಯಾದ್ಯಂತ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ  ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ಶ್ವಿಮಕಡಲ ತೀರದಲ್ಲಿ ಭಾರೀ  ಗ್ರಾತ್ರದ ತೂಫಾನ್‌ ಎದ್ದಿರುವುದರಿಂದ  ಸ್ಥಳೀಯರಲ್ಲಿ ಆತಂಕ ಸೃಷ್ಠಿಯಾಗಿದೆ.  ಆಗಸ್ಟ್‌ 10ರವರೆಗೆ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ .

BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

Share.
Exit mobile version