Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಭೀಕರ ಮರ್ಡರ್ : ಲವ್ ಬ್ರೇಕಪ್ ಸಂಬಂಧ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

12/10/2025 5:17 PM

RSS ಚಟುವಟಿಕೆ ನಿರ್ಬಂಧ ವಿಚಾರ : ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ : ಪಿ.ರಾಜೀವ್ ಆಗ್ರಹ

12/10/2025 5:07 PM

ಮಹಿಳೆಯರು ಕೆಲಸ ಮಾಡಲು ಇಷ್ಟಪಡುವ ಟಾಪ್ 10 ಭಾರತೀಯ ರಾಜ್ಯಗಳು ಯಾವುವು ಗೊತ್ತಾ?

12/10/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ಚಟುವಟಿಕೆ ನಿರ್ಬಂಧ ವಿಚಾರ : ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ : ಪಿ.ರಾಜೀವ್ ಆಗ್ರಹ
KARNATAKA

RSS ಚಟುವಟಿಕೆ ನಿರ್ಬಂಧ ವಿಚಾರ : ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ : ಪಿ.ರಾಜೀವ್ ಆಗ್ರಹ

By kannadanewsnow0512/10/2025 5:07 PM

ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಸಂಘ ದೇಶ ಸೇವೆ ನಿರಂತವಾಗಿ ಮಾಡುತ್ತ ನೂರು ವರ್ಷ ಪೂರೈಸಿದೆ. ಜಮ್ಮು ಕಾಶ್ಮೀರದಲ್ಲಿ ಸಂವಿಧಾನ ಜಾರಿಯಲ್ಲಿರಲಿಲ್ಲ ಅಲ್ಲು ಜಾರಿಯಾಗಬೇಕೆಂದು ಶ್ಯಾಮ್ ಪ್ರಕಾಶ್ ಮುಖರ್ಜಿ ಹುತಾತ್ಮರಾದರು. ಸಂಘ ವಂಶಪಾರಂಪರ್ಯ ಇಲ್ಲ, ಸ್ವಾರ್ಥ ಇಲ್ಲ. ಇದನ್ನು ತಿಳಿದುಕೊಳ್ಳಲು ಪ್ರಿಯಾಂಕ್ ಅಪ್ರಬುದ್ಧ ಪತ್ರ ಬರೆದಿದ್ದಾರೆ.

ಓರ್ವ ವ್ಯಕ್ತಿ ಒಬ್ಬರನ್ನು ಟೀಕಿಸಬೇಕು ಅಂದ್ರೆ ಎರಡು ಕಾರಣಗಲಿರುತ್ತೆ. ಒಂದು ಸೈದ್ದಂತಿಕಾ ಮತ್ತೊಂದು ಅರಿವಿನ ಕೊರತೆ ಕಾರಣವಾಗಿರುತ್ತದೆ. ಇಲ್ಲಿ ಪ್ರಿಯಾಂಕ್ ಖರ್ಗೆ ಕೂಡ ಅರಿವಿನ ಕೊರತೆ ಇದೆ. ಪ್ರಿಯಾಂಕ್ ಖರ್ಗೆ ಅವರು ಆರ್ಟಿಕಲ್ 19ನ್ನು ಉಲ್ಲಂಘನೆ ಮಾಡಿದ್ದಾರೆ. ಆರ್ಟಿಕಲ್ 19 ಪ್ರಕಾರ ಮುಕ್ತವಾಗಿ ಸಭೆ ಸೇರಬಹುದು, ಮಾತಾಡಬಹುದು.

ಹಾಗಾಗಿ ಪ್ರಿಯಾಂಕ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಸಂವಿಧಾನ ಆಶಾಯಕ್ಕೆ ವಿರುದ್ಧವಾಗಿ ನಕಾರಾತ್ಮಕ ಆಲೋಚನೆ ತುಂಬುತ್ತಾರೆ. ನಕಾರಾತ್ಮಕ ಆಲೋಚನೆ ತುಂಬುತ್ತಾರೆ ಅಂತ ಪ್ರಿಯಾಂಕ್ ಉಲ್ಲೆಖಿಸಿದ್ದಾರೆ. ಯಾವ ನಕಾರಾತ್ಮಕ ವಿಚಾರ ಅಂತ ಹೇಳಿ ಇಲ್ಲವೇ ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಭೀಕರ ಮರ್ಡರ್ : ಲವ್ ಬ್ರೇಕಪ್ ಸಂಬಂಧ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

12/10/2025 5:17 PM1 Min Read

ಈ ಕಾರಣಕ್ಕೆ ‘RSS ಚಟುವಟಿಕೆ’ ನಿರ್ಬಂಧಿಸುವಂತೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

12/10/2025 4:20 PM1 Min Read

ನಿಮ್ಮ ಶಾಸಕರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ?: BYVಗೆ ಕಾಂಗ್ರೆಸ್ ಪ್ರಶ್ನೆ

12/10/2025 4:13 PM1 Min Read
Recent News

BREAKING : ಹಾಸನದಲ್ಲಿ ಭೀಕರ ಮರ್ಡರ್ : ಲವ್ ಬ್ರೇಕಪ್ ಸಂಬಂಧ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

12/10/2025 5:17 PM

RSS ಚಟುವಟಿಕೆ ನಿರ್ಬಂಧ ವಿಚಾರ : ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ : ಪಿ.ರಾಜೀವ್ ಆಗ್ರಹ

12/10/2025 5:07 PM

ಮಹಿಳೆಯರು ಕೆಲಸ ಮಾಡಲು ಇಷ್ಟಪಡುವ ಟಾಪ್ 10 ಭಾರತೀಯ ರಾಜ್ಯಗಳು ಯಾವುವು ಗೊತ್ತಾ?

12/10/2025 4:27 PM

ಈ ಕಾರಣಕ್ಕೆ ‘RSS ಚಟುವಟಿಕೆ’ ನಿರ್ಬಂಧಿಸುವಂತೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

12/10/2025 4:20 PM
State News
KARNATAKA

BREAKING : ಹಾಸನದಲ್ಲಿ ಭೀಕರ ಮರ್ಡರ್ : ಲವ್ ಬ್ರೇಕಪ್ ಸಂಬಂಧ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

By kannadanewsnow0512/10/2025 5:17 PM KARNATAKA 1 Min Read

ಹಾಸನ : ಹಾಸನದಲ್ಲಿ ಭೀಕರ ಕೊಲೆಯಾಗಿದ್ದು, ಲವ್ ಬ್ರೇಕಪ್ ಸಂಬಂಧ ಪ್ರೇಮಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ…

RSS ಚಟುವಟಿಕೆ ನಿರ್ಬಂಧ ವಿಚಾರ : ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ : ಪಿ.ರಾಜೀವ್ ಆಗ್ರಹ

12/10/2025 5:07 PM

ಈ ಕಾರಣಕ್ಕೆ ‘RSS ಚಟುವಟಿಕೆ’ ನಿರ್ಬಂಧಿಸುವಂತೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

12/10/2025 4:20 PM

ನಿಮ್ಮ ಶಾಸಕರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ?: BYVಗೆ ಕಾಂಗ್ರೆಸ್ ಪ್ರಶ್ನೆ

12/10/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.