ಬೆಂಗಳೂರಿನ ಜೆ.ಪಿ.ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: “ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ‌.ಪಾರ್ಕ್ ಹಿತರಕ್ಷಣಾ ಸಮಿತಿಯ … Continue reading ಬೆಂಗಳೂರಿನ ಜೆ.ಪಿ.ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ