Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ದೆಹಲಿಯ ಖಾಸಗಿ ಈಜುಕೊಳದಲ್ಲಿ ಇಬ್ಬರು ಅಪ್ರಾಪ್ತರ ಮೇಲೆ ಸಾಮೂಹಿಕ ಅತ್ಯಾಚಾರ !

13/08/2025 6:59 AM

ಪೇಟಿಎಂ ಪೇಮೆಂಟ್ಸ್ ಆನ್ ಲೈನ್ ಪೇಮೆಂಟ್ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು RBI ಅನುಮೋದನೆ

13/08/2025 6:54 AM

BREAKING : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ 10 ಮಂದಿ ಸ್ಥಳದಲ್ಲೇ ಸಾವು.!

13/08/2025 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ
KARNATAKA

ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

By kannadanewsnow0928/05/2025 3:35 PM

ಬೆಂಗಳೂರು: ವಯಸ್ಸಾದವರೂ ಕೂಡ ಭಾರತದ ಜಿಡಿಪಿ ಹೆಚ್ಚಳಕ್ಕೆ ಸಹಕಾರ ನೀಡಲು ಶಕ್ತರಾಗಿದ್ದು. ಅವರ ಕೊಡುಗೆಯನ್ನು ಉಪಯೋಗಿಸಿಕೊಳ್ಳಬೇಕು ಎಂದು ರೋಹಿಣಿ ನಿಲೇಕಣಿ ಲೋಕೋಪಕಾರಿ ಸಂಸ್ಥೆ ಅಧ್ಯಕ್ಷೆ ರೋಹಿಣಿ ನಿಲೇಕಣಿ ಪ್ರತಿಪಾದಿಸಿದ್ದಾರೆ.

ರೋಹಿಣಿ ನಿಲೇಕಣಿ ಲೋಕೋಪಕಾರಿ ಸಂಸ್ಥೆ, ಡಾಲ್ಬರ್ಗ್ ಅಡ್ವೈಸರ್ಸ್‌ ಹಾಗೂ ಅಶೋಕ ಚೇಂಜ್ ಮೇಕರ್ಸ್ ಸಹಭಾಗಿತ್ವದಲ್ಲಿ ಭಾರತಾದ್ಯಂತ “ವಯಸ್ಸಾದವರು ಹಾಗೂ ದೀರ್ಘಾಯುಷ್ಯಗಳ ಬಗ್ಗೆ ಅರ್ಥಮಾಡಿಕೊಳ್ಳವ ಬಗ್ಗೆ ಸಮೀಕ್ಷೆ ನಡೆಸಿ ವರದಿ ಬಿಡುಗಡೆ ಮಾಡಲಾಗಿದೆ.

ಈ ವರದಿಯ ಪ್ರಕಾರ, 2023-24ರಲ್ಲಿ, ಇಳಿವಯಸ್ಸಿನ ಕಾರ್ಮಿಕ ಆದಾಯದಲ್ಲಿ 68 ಬಿಲಿಯನ್‌ ಯುಎಸ್‌ಡಿ ಕೊಡುಗೆಯನ್ನು ಹಿರಿಯನಾಗರಿಕರು ನೀಡಿದ್ದಾರೆ, ಇದು ಭಾರತದ ಜಿಡಿಪಿಯ ಶೇ.3 ರಷ್ಟಿದೆ. ವಾರ್ಷಿಕವಾಗಿ, ಅವರು ತಮ್ಮ ಕುಟುಂಬಗಳ ಆರೈಕೆಗಾಗಿ ಸುಮಾರು 14 ಬಿಲಿಯನ್‌ ಗಂಟೆ ಹಾಗೂ 2.6 ಬಿಲಿಯನ್‌ ಗಂಟೆಗಳ ಕಾಲ ಆರೈಕೆ ಮಾಡಲು ಮೀಸಲಿಡುತ್ತಿದ್ದಾರೆ. ಭಾರತದಲ್ಲಿ ಆರೋಗ್ಯಕರ ಹಿರಿಯನಾಗರಿಕರು ಉದ್ಯೋಗಿಗಳಿಗಾಗಿ ಮುಂದುವರೆಯಲು ಇಚ್ಚಿಸಿದರೆ ದೇಶದ ಜಿಡಿಪಿ ಶೇ.1.5 ರಷ್ಟು ಹೆಚ್ಚಾಗಬಹುದು ಎಂದು ಸಂಶೋಧನೆ ಸೂಚಿಸುತ್ತದೆ.

ವರದಿಯನ್ನು ಹತ್ತು ತಿಂಗಳುಗಳ ಅವಧಿಯಲ್ಲಿ ಪ್ರಮುಖ ತಜ್ಞ ಸಂಸ್ಥೆಗಳೊಂದಿಗಿನ ಸಂವಹನ ನಡೆಸಿ ಸಿದ್ಧಪಡಿಸಲಾಗಿದೆ ಪ್ರಮುಖವಾಗಿ ಆರ್ಥಿಕ ಭದ್ರತೆ, ಆರೋಗ್ಯ ಮತ್ತು ಯೋಗಕ್ಷೇಮ, ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಂಪರ್ಕ ಈ ವಿಭಾಗದಲ್ಲಿ ಸಮೀಕ್ಷೆ ನಡೆಸಿ ತಯಾರಿಸಲಾಗಿದೆ.

ಈ ಕುರಿತು ಮಾತನಾಡಿದ ರೋಹಿಣಿ ನಿಲೇಕಣಿ, 2047 ರ ಹೊತ್ತಿಗೆ ಭಾರತವು 300 ಮಿಲಿಯನ್ ವಯಸ್ಸಾದವರನ್ನು ಹೊಂದಲಿದೆ. ಇಳಿವಯಸ್ಸಿನವರು ದುರ್ಬಲದ ಗುಂಪಲ್ಲ. ಇವರನ್ನೂ ಸಹ ಮೌಲ್ಯಯುತವಾಗಿ ಪರಿಗಣಿಸಬೇಕು.ನಮ್ಮ ದೇಶದಲ್ಲಿ ವಯಸ್ಸಾದವರ ಬಗ್ಗೆ ಸೂಕ್ತ ವ್ಯಾಖ್ಯಾಯನ ಅವಶ್ಯಕ. ಈಗಿನಿಂದಲೇ ಉತ್ತಮ ಆರೋಗ್ಯ ರೂಪಿಸಿಕೊಳ್ಳುವುದರಿಂದ ವಯಸ್ಸಾದ ಬಳಿಕವೂ ಆರೋಗ್ಯವಾಗಿ ಇರಬಹುದು, ಅಷ್ಟೇ ಏಕೆ, ನಮ್ಮ ದೇಶದ ಜಿಡಿಪಿ ಬೆಳವಣಿಗೆಗೆ ಸಹಕರಿಸಬಹುದು ಎಂದು ಹೇಳಿದರು.

ಡಾಲ್ಬರ್ಗ್‌ನ ಏಷ್ಯಾ ಪೆಸಿಫಿಕ್‌ನ ಪ್ರಾದೇಶಿಕ ನಿರ್ದೇಶಕ ಸ್ವೆಥಾ ಟೊಟಾಪಲ್ಲಿ ಮಾತನಾಡಿ, ಇಳಿವಯಸ್ಸಿನವರ ಬಗ್ಗೆ ನಾವೆಲ್ಲರೂ ಅರ್ಥಮಾಡಿಕೊಳ್ಳುವ ರೀತಿ ಬದಲಾಗಬೇಕು. ಅವರು ಎಂದಿಗೂ ಹೊರೆಯಾಗುವುದಿಲ್ಲ. ನಮ್ಮ ದೇಶದ ಆಸ್ತಿಯಲ್ಲಿ ಅವರ ಪಾಲೂ ಇದೆ. ಈ ಬಗ್ಗೆ ಸೂಕ್ತ ವ್ಯಾಖ್ಯಾಯನ ಅವಶ್ಯಕ, ಈ ನಿಟ್ಟಿನಲ್ಲಿ ವರದಿ ತಯಾರಿಸಲಾಗಿದೆ ಎಂದು ಹೇಳಿದರು.

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

‘ಥಗ್ ಲೈಫ್’ ವಿವಾದ: ಕಮಲ್ ಹಾಸನ್ ಭಾಷಾ ಹೇಳಿಕೆಗೆ ಬಹಿಷ್ಕಾರ ಕರೆ | Thug of life

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

13/08/2025 6:45 AM1 Min Read

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM1 Min Read

ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ `ಅರಣ್ಯ ವೀಕ್ಷಕ’ ಹುದ್ದೆಗಳಿಗೆ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.! 

13/08/2025 6:36 AM1 Min Read
Recent News

Shocking: ದೆಹಲಿಯ ಖಾಸಗಿ ಈಜುಕೊಳದಲ್ಲಿ ಇಬ್ಬರು ಅಪ್ರಾಪ್ತರ ಮೇಲೆ ಸಾಮೂಹಿಕ ಅತ್ಯಾಚಾರ !

13/08/2025 6:59 AM

ಪೇಟಿಎಂ ಪೇಮೆಂಟ್ಸ್ ಆನ್ ಲೈನ್ ಪೇಮೆಂಟ್ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು RBI ಅನುಮೋದನೆ

13/08/2025 6:54 AM

BREAKING : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ 10 ಮಂದಿ ಸ್ಥಳದಲ್ಲೇ ಸಾವು.!

13/08/2025 6:50 AM

ಆನ್ಲೈನ್ ಬೆಟ್ಟಿಂಗ್ : ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್ | Online betting

13/08/2025 6:47 AM
State News
KARNATAKA

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

By kannadanewsnow5713/08/2025 6:45 AM KARNATAKA 1 Min Read

ಚಾಮರಾಜನಗರ : ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳು…

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM

ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ `ಅರಣ್ಯ ವೀಕ್ಷಕ’ ಹುದ್ದೆಗಳಿಗೆ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.! 

13/08/2025 6:36 AM
vidhana soudha

BIG NEWS: ರಾಜ್ಯಾದ್ಯಂತ ಗಣೇಶ್, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

13/08/2025 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.